ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು.

ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ ಇಂಡಿಯಾ ಒಡ್ಡಿದ್ದ 337 ರನ್ ಟಾರ್ಗೆಟ್ ಬೆನ್ನತ್ತಿದ ಪಾಕಿಸ್ತಾನ ಆಟಕ್ಕೆ ಮಳೆಯೂ ಅಡ್ಡಿಯಾಗಿತ್ತು. ಮಳೆ ನಿಂತು ಮತ್ತೆ ಪಂದ್ಯ ಪ್ರಾರಂಭವಾದಾಗ ಡೆಕ್ವರ್ತ್ ನಿಯಮದ ಪ್ರಕಾರ ಪಾಕ್ಗೆ ಗೆಲ್ಲಲು 30 ಎಸೆತಗಳಲ್ಲಿ 136ರನ್ ಟಾರ್ಗೆಟ್ ನೀಡಲಾಗಿತ್ತು. ಕೊನೆಗೆ ಭಾರತಕ್ಕೆ 86 ರನ್ಗಳ ರೋಚಕ ಗೆಲುವು ಸಿಕ್ಕಿದೆ.

ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು- ಟೀಂ ಇಂಡಿಯಾ ಬೌಲರ್ ಗಳ ಅಬ್ಬರಕ್ಕೆ ಪಾಕ್ ತತ್ತರ ಇತ್ತ ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ಸಿಲಿಕಾನ್ ಸಿಟಿಯಲ್ಲೂ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಮನೆ, ಅಂಗಡಿ, ಹೊಟೇಲುಗಳಲ್ಲಿ ಜನ ಉಸಿರು ಬಿಗಿ ಹಿಡಿದು ಪಂದ್ಯ ವೀಕ್ಷಿಸಿದ್ರು. ಕೊನೆಗೆ ಪಾಕಿಗಳ ಹುಟ್ಟಡಗಿಸಿದ ಭಾರತ ತಂಡ ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.

ಧಾರವಾಡದಲ್ಲಿಯೂ ಅಭಿಮಾನಿಗಳು ಭಾರತ್ ಮಾತಾಕಿ ಜೈ ಘೋಷಣೆಗಳೊಂದಿಗೆ ನಡುರಾತ್ರಿಯಲ್ಲಿಯೂ ಪಟಾಕಿ ಸಿಡಿಸಿ ಜೈ ಘೋಷ ಹಾಕಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…