News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Sports

ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

40

ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು.

ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ ಇಂಡಿಯಾ ಒಡ್ಡಿದ್ದ 337 ರನ್ ಟಾರ್ಗೆಟ್ ಬೆನ್ನತ್ತಿದ ಪಾಕಿಸ್ತಾನ ಆಟಕ್ಕೆ ಮಳೆಯೂ ಅಡ್ಡಿಯಾಗಿತ್ತು. ಮಳೆ ನಿಂತು ಮತ್ತೆ ಪಂದ್ಯ ಪ್ರಾರಂಭವಾದಾಗ ಡೆಕ್ವರ್ತ್ ನಿಯಮದ ಪ್ರಕಾರ ಪಾಕ್‍ಗೆ ಗೆಲ್ಲಲು 30 ಎಸೆತಗಳಲ್ಲಿ 136ರನ್ ಟಾರ್ಗೆಟ್ ನೀಡಲಾಗಿತ್ತು. ಕೊನೆಗೆ ಭಾರತಕ್ಕೆ 86 ರನ್‍ಗಳ ರೋಚಕ ಗೆಲುವು ಸಿಕ್ಕಿದೆ.


ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು- ಟೀಂ ಇಂಡಿಯಾ ಬೌಲರ್ ಗಳ ಅಬ್ಬರಕ್ಕೆ ಪಾಕ್ ತತ್ತರ ಇತ್ತ ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ಸಿಲಿಕಾನ್ ಸಿಟಿಯಲ್ಲೂ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಮನೆ, ಅಂಗಡಿ, ಹೊಟೇಲುಗಳಲ್ಲಿ ಜನ ಉಸಿರು ಬಿಗಿ ಹಿಡಿದು ಪಂದ್ಯ ವೀಕ್ಷಿಸಿದ್ರು. ಕೊನೆಗೆ ಪಾಕಿಗಳ ಹುಟ್ಟಡಗಿಸಿದ ಭಾರತ ತಂಡ ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.

ಧಾರವಾಡದಲ್ಲಿಯೂ ಅಭಿಮಾನಿಗಳು ಭಾರತ್ ಮಾತಾಕಿ ಜೈ ಘೋಷಣೆಗಳೊಂದಿಗೆ ನಡುರಾತ್ರಿಯಲ್ಲಿಯೂ ಪಟಾಕಿ ಸಿಡಿಸಿ ಜೈ ಘೋಷ ಹಾಕಿದ್ರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • ಸುದ್ದಿ

    ಪುಲ್ವಾಮಾದಲ್ಲಿ ಎನ್‍ಕೌಂಟರ್- ಇಬ್ಬರು ಉಗ್ರರನ್ನು ವಡೆದುರುಳಿಸಿದ ನಮ್ಮ ಭದ್ರತಾ ಪಡೆ!

    ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್​ಪಿಎಫ್​ ನ 130ನೇ ಬೆಟಾಲಿನ್‍ನ 55 ರಾಷ್ಟ್ರೀಯ ರೈಫಲ್(ಆರ್‍ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್‍ಓಜಿ) ಜಂಟಿ…

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • ವಿಸ್ಮಯ ಜಗತ್ತು

    ಮಿಲನದಲ್ಲಿದ್ದ 20 ಅಡಿ ಉದ್ದದ ಹೆಬ್ಬಾವುಗಳನ್ನು ಫ್ರೈ ,ಬಿರಿಯಾನಿ ಮಾಡಿ,ಊರಿಗೆಲ್ಲಾ ಹಂಚಿ ತಿಂದು ಹಬ್ಬ ಮಾಡಿದ್ರು..!

    ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

  • ಆರೋಗ್ಯ

    ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

    ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…