ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು.

ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ ಇಂಡಿಯಾ ಒಡ್ಡಿದ್ದ 337 ರನ್ ಟಾರ್ಗೆಟ್ ಬೆನ್ನತ್ತಿದ ಪಾಕಿಸ್ತಾನ ಆಟಕ್ಕೆ ಮಳೆಯೂ ಅಡ್ಡಿಯಾಗಿತ್ತು. ಮಳೆ ನಿಂತು ಮತ್ತೆ ಪಂದ್ಯ ಪ್ರಾರಂಭವಾದಾಗ ಡೆಕ್ವರ್ತ್ ನಿಯಮದ ಪ್ರಕಾರ ಪಾಕ್ಗೆ ಗೆಲ್ಲಲು 30 ಎಸೆತಗಳಲ್ಲಿ 136ರನ್ ಟಾರ್ಗೆಟ್ ನೀಡಲಾಗಿತ್ತು. ಕೊನೆಗೆ ಭಾರತಕ್ಕೆ 86 ರನ್ಗಳ ರೋಚಕ ಗೆಲುವು ಸಿಕ್ಕಿದೆ.

ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು- ಟೀಂ ಇಂಡಿಯಾ ಬೌಲರ್ ಗಳ ಅಬ್ಬರಕ್ಕೆ ಪಾಕ್ ತತ್ತರ ಇತ್ತ ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ಸಿಲಿಕಾನ್ ಸಿಟಿಯಲ್ಲೂ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಮನೆ, ಅಂಗಡಿ, ಹೊಟೇಲುಗಳಲ್ಲಿ ಜನ ಉಸಿರು ಬಿಗಿ ಹಿಡಿದು ಪಂದ್ಯ ವೀಕ್ಷಿಸಿದ್ರು. ಕೊನೆಗೆ ಪಾಕಿಗಳ ಹುಟ್ಟಡಗಿಸಿದ ಭಾರತ ತಂಡ ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.

ಧಾರವಾಡದಲ್ಲಿಯೂ ಅಭಿಮಾನಿಗಳು ಭಾರತ್ ಮಾತಾಕಿ ಜೈ ಘೋಷಣೆಗಳೊಂದಿಗೆ ನಡುರಾತ್ರಿಯಲ್ಲಿಯೂ ಪಟಾಕಿ ಸಿಡಿಸಿ ಜೈ ಘೋಷ ಹಾಕಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.