Sports

ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

62

ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ.

ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಉಲ್ಲಂಘನೆಯಾದ್ರೆ ದಂಡ ವಿಧಿಸುವ ಜವಾಬ್ದಾರಿ ಹೊರಬೇಕಾಗುತ್ತದೆ.ಇನ್ನು ಇಲ್ಲಿ ಕೆಲಸ ಮಾಡುವ ವಿಡಿಯೋ ವಿಶ್ಲೇಷಕರಿಗೆ ಪ್ರತಿ ಪಂದ್ಯಕ್ಕೆ 15 ಸಾವಿರ ರೂಪಾಯಿ ಸಿಗುತ್ತದೆ. ಎರಡೂ ತಂಡದ ಆಟವನ್ನು ಈತ ವಿಶ್ಲೇಷಣೆ ಮಾಡಬೇಕು. ಇದು ಸುಲಭದ ಕೆಲಸವಲ್ಲ. ಆಟಗಾರನಲ್ಲಿ ಕಾಣಿಸಿಕೊಂಡ ಕೊರತೆಯನ್ನು ಆತ ಹೇಳಬೇಕಾಗುತ್ತದೆ.

ಪಂದ್ಯದ ಅಂಕಿ-ಅಂಶಗಳನ್ನು ಸಂಗ್ರಹಿಸುವ ಕೆಲಸವನ್ನು ಕ್ರಿಕೆಟ್ STATISTICIAN ಮಾಡುತ್ತಾರೆ. ಯಾವ ಆಟಗಾರ ಎಷ್ಟು ರನ್ ಗಳಿಸಿದ ಎಂಬ ಲೆಕ್ಕ ಅವ್ರ ಬಳಿಯಿರಬೇಕಾಗುತ್ತದೆ. ಬಿಸಿಸಿಐ ಇವ್ರಿಗೆ ದಿನಕ್ಕೆ 10 ಸಾವಿರ ರೂಪಾಯಿ ನೀಡುತ್ತದೆ. ಈ ಹುದ್ದೆ ಪಡೆಯಲು ನೀವು ಗಣಿತದಲ್ಲಿ ಬಿಎಸ್ಸಿ, ಎಂಎಸ್ಸಿ ಜೊತೆಗೆ ಪಿಹೆಚ್ಡಿ ಪಡೆದಿರಬೇಕು.ಬ್ಯಾಟ್, ಬಾಲ್, ಗ್ಲೌಸ್ ಹೀಗೆ ಕ್ರಿಕೆಟ್ ಗೆ ಬೇಕಾಗುವ ಕಿಟ್ ತಯಾರಿಸಿ ಅದನ್ನು ತಂಡಕ್ಕೆ ಕಳುಹಿಸಬೇಕಾಗುತ್ತದೆ. ಕಿಟ್ ಮಾರಾಟ ಮಾಡಿ ಸಾಕಷ್ಟು ಗಳಿಸಬಹುದು. ನೀವಿದನ್ನು ಕಂಪನಿ ರೂಪದಲ್ಲಿಯೂ ಶುರು ಮಾಡಬಹುದು.

ಪ್ರಸಿದ್ಧ ಕ್ರಿಕೆಟ್ ಆಟಗಾರರು ಮ್ಯಾನೇಜರ್ ಹೊಂದಿರುತ್ತಾರೆ. ಅವ್ರ ಜೊತೆ ಕ್ರಿಕೆಟ್ ನಲ್ಲಿ ಆಪರೇಷನ್ ಮ್ಯಾನೇಜರ್ ಎಂಬ ಹುದ್ದೆಯೊಂದಿರುತ್ತದೆ. ಆತ ತಂಡದ ಎಲ್ಲ ಜವಾಬ್ದಾರಿಯನ್ನು ನೋಡಿಕೊಳ್ಳಬೇಕಾಗುತ್ತದೆ. ವರ್ಷಕ್ಕೆ ಮ್ಯಾನೇಜರ್ ಗೆ 15 ಲಕ್ಷಕ್ಕಿಂತ ಹೆಚ್ಚು ಸಂಬಳ ಸಿಗುತ್ತದೆ.
ಟಾಸ್ ಗೆದ್ದು ಪಂದ್ಯ ಶುರುವಾದ್ಮೇಲೆ ನಾವು ಮೈದಾನ ನೋಡ್ತೇವೆ. ಆದ್ರೆ ಮೈದಾನ ಸಿದ್ಧಪಡಿಸಲು ಕೆಲಸಗಾರರು ಬೇಕು. ಪಿಚ್ ಬಗ್ಗೆ ಜ್ಞಾನ ಹೊಂದಿರುವವರನ್ನು ಈ ಕೆಲಸಕ್ಕೆ ತೆಗೆದುಕೊಳ್ಳಲಾಗುತ್ತದೆ. ಇದಕ್ಕಾಗಿ ಬಿಸಿಸಿಐ ಸರ್ಟಿಫಿಕೆಟ್ ಕೋರ್ಸ್ ಮಾಡಿದೆ. ಅದ್ರಲ್ಲಿ ಪಾಸ್ ಆದವರಿಗೆ ಕೆಲಸ ಸಿಗಲಿದೆ. ವರ್ಷಕ್ಕೆ 12 ಲಕ್ಷ ರೂಪಾಯಿ ಸಂಬಳ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸಿದ್ದಲ್ಲಿ ಈ ಭಯಂಕರ ಖಾಯಿಲೆ ಗ್ಯಾರಂಟಿ..!

    ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್​​, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ಆಧ್ಯಾತ್ಮ, ಜ್ಯೋತಿಷ್ಯ

    ಹಣದ ಸಮಸ್ಯೆ ಇದೆಯೇ, ಆರ್ಥಿಕವಾಗಿ ತೊಂದರೆ ಆಗುತ್ತಿದೆಯೇ ಇದನ್ನು ನಿಮ್ಮ ಮನೆಯಲ್ಲಿ ಮಾಡಿ…

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…

  • ಆರೋಗ್ಯ

    ವಿಟಮಿನ್ ನಮ್ಮ ದೇಹಕ್ಕೆ ಎಷ್ಟೋಂದು ಅವಶ್ಯಕವೆಂಬುದು ನಿಮಗೆ ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…