ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ.
ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ.
ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ.
ವ್ಯಕ್ತಿ ಮೈ ಮೇಲೆ ಕಾಗೆ ಬಂದು ಕುಳಿತರೆ ಆರ್ಥಿಕ ಸಮಸ್ಯೆ ಎದುರಾಗಲಿದೆ.
ಮಹಿಳೆಯೊಬ್ಬಳ ತಲೆ ಮೇಲೆ ಕಾಗೆ ಕುಳಿತ್ರೆ ಆಕೆಯ ಪತಿ ಗಂಭೀರ ಸಮಸ್ಯೆ ಎದುರಿಸಲಿದ್ದಾನೆಂದರ್ಥ.
ನಾವು ಯಾವುದಾದರೂ ಕೆಲಸದ ಮೇಲೆ ಹೋಗುತ್ತಿರುವಾಗ ಕಾಗೆ ಕಿರುಚಿದರೆ… ಹೊರಟ ಕೆಲಸ ಸಫಲವಾಗುವುದರ ಸಂಕೇತವಂತೆ.
ತುಂಬಿದ ಕೊಡದ ಮೇಲೆ ಕುಳಿತಿರುವ ಕಾಗೆಯನ್ನು ಯಾರಾದರೂ ನೋಡಿದರೆ…ಕೆಲಸಮಯದಲ್ಲೇ ಧನವಂತರಾಗುತ್ತಾರೆಂದು ಜ್ಯೋತಿಷ್ಯರು ಹೇಳುತ್ತಾರೆ.
ಶುಭ ಕಾರ್ಯಕ್ಕೆ ಹೊರಟಾಗ ಕಾಗೆ, ಮುಖದ ಮುಂದೆ ಬಂದು ಕೂಗಿ ಹೋದ್ರೆ ನೀವು ಮಾಡಲಿರುವ ಕಾರ್ಯದಲ್ಲಿ ಯಶಸ್ಸು ಸಿಗಲಿದೆ ಎನ್ನುವುದರ ಮುನ್ಸೂಚನೆ.
ನೀರಿನ ಕೊಡದ ಮೇಲೆ ಕಾಗೆ ಕುಳಿತಿರುವುದನ್ನು ನೋಡಿದ್ರೆ ಆರ್ಥಿಕ ವೃದ್ಧಿಯಾಗಲಿದೆ.
ಬಾಯಲ್ಲಿ ಮಾಂಸ ಅಥವಾ ರೊಟ್ಟಿ ಕಚ್ಚಿಕೊಂಡು ಹೋಗ್ತಾ ಇರುವ ಕಾಗೆ ನೋಡಿದ್ರೆ ಎಲ್ಲ ಮನೋಕಾಮನೆ ಈಡೇರಲಿದೆ ಎಂದರ್ಥ.
ಮನೆ ಮಹಡಿ ಮೇಲೆ ಅನೇಕ ಕಾಗೆಗಳು ಬಂದು ಕುಳಿತರೆ ಮೃತ್ಯುವಿನ ಸಂಕೇತ. ಮನೆಯ ಮುಖ್ಯಸ್ಥನಿಗೆ ಇದು ಶುಭವಲ್ಲ.
ಕಾಗೆ ಮಹಿಳೆಯ ಮಡಿಲಲ್ಲಿ ಅಥವಾ ತೆಲೆಯ ಮೇಲೆ ಕುಳಿತುಕೊಂಡರೆ…ಗಂಡ ಸಮಸ್ಯೆಗಳ ಪಲಾಗುತ್ತಾನೆ ಎನ್ನುವುದರ ಸಂಕೇತವಂತೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…
ಮುಂಬೈ ನ ಕಿರುತೆರೆ ನಟಿ ಹಾಗೂ ನಚ್ ಬಲ್ಲಿಯೆ ಸೀಸನ್ 8ರ ಸ್ಪರ್ಧಿ ಅಬಿಗೈಲ್ ಪಾಂಡೆ ಟಾಪ್ಲೆಸ್ ಯೋಗಾ ಪೋಸ್ನಿಂದಾಗಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದ್ದಾರೆ.ಟಾಪ್ಲೆಸ್ ಆಗಿ ಯೋಗ ಮಾಡಿದ ಬ್ಯಾಕ್ ಪೋಸ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಅಬಿಗೈಲ್ ಪಾಂಡೆ ಹಂಚಿಕೊಂಡಿದ್ದು, ಈ ಪೋಸ್ಟ್ ಸದ್ಯ ಸಖತ್ ವೈರಲ್ ಆಗಿದೆ. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಪ್ರೇರೆಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ನಟಿ ಟಾಪ್ಲೆಸ್ ಆಗಿ ಬೆನ್ನಿನ ಹಿಂದೆ ಎರಡು ಕೈಗಳಿಂದ ನಮಸ್ಕಾರ ಮಾಡಿದ್ದಾರೆ….
ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…