ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು.

ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ ನಾಯಕರ ಕೈವಾಡವಿದೆ ಎಂದು ದೂರಿದರು.ನಾವು ಹೋಟೆಲ್ನಲ್ಲಿ ರೂಮ್ ಬುಕ್ ಮಾಡಿದ್ವಿ. ಆದರೆ ಇದ್ದಕ್ಕಿದ್ದಂತೆ ರೂಮ್ ಕ್ಯಾನ್ಸಲ್ ಮಾಡಿದ್ದಾರೆ. ಇತ್ತ ನಮ್ಮ ಶಾಸಕರನ್ನು ಭೇಟಿ ಮಾಡಲು ಮಹಾರಾಷ್ಟ್ರ ಪೊಲೀಸರು ಅವಕಾಶ ಮಾಡಿಕೊಡುತ್ತಿಲ್ಲ. ಹೀಗಾಗಿ ಇದರ ಹಿಂದೆ ಬಿಜೆಪಿ ನಾಯಕರಿದ್ದಾರೆ.

ಡಿ.ಕೆ.ಶಿವಕುಮಾರ್ ಅವರನ್ನು ಯಾವುದಾದರೂ ಠಾಣೆಗೆ ಅಥವಾ ಜೈಲಿಗೆ ಕರೆದುಕೊಂಡು ಹೋಗಿರುತ್ತಾರೆ. ಏನ್ ಮಾಡೋಕೆ ಆಗುತ್ತೆ, ಎಲ್ಲವನ್ನು ಅನುಭವಿಸಬೇಕು. ಬಿಜೆಪಿ ಅವರು ಇನ್ನೂ ಏನೇನು ಮಾಡುತ್ತಾರೆ ಎಂದು ಕಾದು ನೋಡಬೇಕಿದೆ. ಇದೆಲ್ಲದಕ್ಕೂ ಬಿಜೆಪಿ ನಾಯಕರ ಅಧಿಕಾರದ ದಾಹವೇ ಕಾರಣ ಎಂದು ಸುರೇಶ್ ಆರೋಪಿಸಿದರು.ನಾನು ಫೋನ್ ಮಾಡಿದಾಗ ಈ ರೀತಿ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು ಅಷ್ಟೇ.

ಹೀಗಾಗಿ ಮಳೆ, ಗಾಳಿ, ಚಳಿ, ಬಿಸಿಲು ಏನೇ ಆದರೂ ಎಲ್ಲದಕ್ಕೂ ಸಿದ್ಧವಾಗಿದ್ದೇವೆ ಎಂದು ಕೋಪದಿಂದ ಸುರೇಶ್ ಹೇಳಿದರು.ಇದು ಪಕ್ಷದ ಅಸ್ಥಿತ್ವದ ಪ್ರಶ್ನೆ. ಮುಂಬೈನಲ್ಲಿರುವ ಅತೃಪ್ತ ಶಾಸಕರು ಕಾಂಗ್ರೆಸ್ ಪಕ್ಷವನ್ನು ಕಷ್ಟಪಟ್ಟು ಕಟ್ಟಿದ್ದಾರೆ. ಹೀಗಾಗಿ ಅಂತಹವರು ಈ ರೀತಿ ರಾಜೀನಾಮೆ ನೀಡಿದ್ದಾರೆ ಎಂದರೆ ನಂಬಲು ಸಾಧ್ಯವಾಗುತ್ತಿಲ್ಲ. ಅವರು ಒತ್ತಡದಲ್ಲಿ ಮಾತನಾಡುತ್ತಿದ್ದಾರೆ. ಅವರು ಕೂಡ ನಾವು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇವೆ ಎಂದು ಸ್ಪಷ್ಟ ಪಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್ನವರು ಹೋಗಿ ಮಾತನಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ.. ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್ ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…