ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ ಮಂಜುನಾಥನ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಿದೆ.

ಇಡೀ ಭಾರತ ದೇಶದಲ್ಲಿ ಅತಿ ದೊಡ್ಡ ಅನ್ನದಾನ ಕ್ಷೆತ್ರ ಅನ್ನುವ ಹೆಗ್ಗಳಿಕೆಯನ್ನ ಈ ಧರ್ಮಸ್ಥಳ ಪಡೆದಿದೆ. ಮತ್ತು ಏಷ್ಯಾ ಖಂಡದಲ್ಲಿಯೇ ಅತಿ ಸ್ವಚ್ಛವಾದ ದೇವಾಲಯ ಎಂಬ ಬಿರುದನ್ನೂ ಸಹ ಹೊಂದಿದೆ. ಕೇವಲ ನಮ್ಮ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಕೂಡ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥನ ದರ್ಶನವನ್ನ ಪಡೆಯುತ್ತಾರೆ. ಧರ್ಮಸ್ಥಳಕ್ಕೆ ಹೋದ ಯಾವ ಭಕ್ತನು ಕೂಡ ಅಲ್ಲಿ ಊಟ ಮಾಡದೇ ಹಾಗೆ ಬರುವುದಿಲ್ಲ ಎಂದು ಹೇಳಬಹುದು. ಹಾಗಾದರೆ ಈ ಕ್ಷೇತ್ರದಲ್ಲಿ ಎಷ್ಟು ಜನ ಊಟವನ್ನ ಮಾಡುತ್ತಾರೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇದ್ದೆ ಇರುತ್ತದೆ.

ಹಾಗಾದರೆ ಇಲ್ಲಿ ಒಂದು ದಿನಕ್ಕೆ ಧರ್ಮಸ್ಥಳದಲ್ಲಿ ಎಷ್ಟು ಭಕ್ತಾದಿಗಳು ಊಟ ಮಾಡುತ್ತಾರೆ ಅನ್ನುವುದರ ಬಗ್ಗೆ ತಿಳಿಯೋಣ. ಸುಮಾರು 400 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಅನ್ನದಾನ ಆರಂಭವಾಗಿದ್ದು ಅಂದಿನಿಂದ ಇಲ್ಲಿಯವರೆಗೂ ಅನ್ನ ಧಾನಕ್ಕೆ ಯಾವುದೇ ಅಡೆತಡೆಗಳು ಉಂಟಾಗಿಲ್ಲ. ಇನ್ನು ಧರ್ಮಸ್ಥಳದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ಊಟವನ್ನ ಮಾಡಿಕೊಂಡು ಹೋಗುತ್ತಾರೆ ಮತ್ತು ಕಳೆದ ವರ್ಷ ಧರ್ಮಸ್ಥಳದಲ್ಲಿ ಸುಮಾರು 67 ಲಕ್ಷ ಜನರು ಊಟವನ್ನ ಮಾಡಿದ್ದಾರೆ ಎಂಬುದನ್ನು ಅಂದಾಜಿನ ಮೂಲಕ ತಿಳಿಸಲಾಗಿದೆ ಹಾಗೆ ಪ್ರತಿ ವರ್ಷವೂ ಕೂಡ ಹೆಚ್ಚು ಕಡಿಮೆ ಇಷ್ಟೇ ಭಕ್ತಾದಿಗಳು ಮಂಜುನಾಥನ ಪ್ರಸಾದವನ್ನು ಸ್ವೀಕರ ಮಾಡುತ್ತಾರೆ ಎಂದು ಹೇಳಲಾಗಿದೆ.

ಇನ್ನು ಪ್ರತಿ ದಿನ ದರ್ಮಸ್ಥಳದಲ್ಲಿ ಸುಮಾರು 30 ರಿಂದ 40 ಜನರು ಊಟವನ್ನು ಮಾಡುತ್ತಾರೆ ಮತ್ತು ಒಂದು ದಿನಕ್ಕೆ 50 ಕಿಂಟಾಲ್ ಅಕ್ಕಿಯನ್ನು ಅನ್ನ ಮಾಡಲು ಬಳಸಲಾಗುತ್ತದೆ. ಇನ್ನು ವರ್ಷಕ್ಕೊಮ್ಮೆ ಬರುವ ಲಕ್ಷ ದೀಪೋತ್ಸವ ಹಾಗೂ ಶಿವನ ಹಬ್ಬದ ಸಮಯದಲ್ಲಿ ಸುಮಾರು ಒಂದು ಲಕ್ಷ ಜನರು ಆಗಮಿಸಿ ಪ್ರಸಾದವನ್ನು ಸ್ವೀಕರಿಸುತ್ತಾರೆ. ಎಷ್ಟೇ ಭಕ್ತರು ಬಂದರು ಊಟವನ್ನು ಹಾಕಿ ಕಳುಹಿಸದೆ ಇರುವ ಕ್ಷೇತ್ರವೆಂದರೆ ಅದು ಧರ್ಮಸ್ಥಳ. ಶ್ರೀ ಕ್ಷೇತ್ರ ಧರ್ಮಸ್ಥಳದ ಈ ಅನ್ನದಾಸೋಹವನ್ನು ಇಡೀ ಭಾರತವೇ ಮೆಚ್ಚಿಕೊಂಡಿದೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…