News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಗುಲ ದರ್ಶನ, ದೇವರು

ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

156

ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ ಮಂಜುನಾಥನ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಿದೆ.

ಇಡೀ ಭಾರತ ದೇಶದಲ್ಲಿ ಅತಿ ದೊಡ್ಡ ಅನ್ನದಾನ ಕ್ಷೆತ್ರ ಅನ್ನುವ ಹೆಗ್ಗಳಿಕೆಯನ್ನ ಈ ಧರ್ಮಸ್ಥಳ ಪಡೆದಿದೆ. ಮತ್ತು ಏಷ್ಯಾ ಖಂಡದಲ್ಲಿಯೇ ಅತಿ ಸ್ವಚ್ಛವಾದ ದೇವಾಲಯ ಎಂಬ ಬಿರುದನ್ನೂ ಸಹ ಹೊಂದಿದೆ. ಕೇವಲ ನಮ್ಮ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಕೂಡ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥನ ದರ್ಶನವನ್ನ ಪಡೆಯುತ್ತಾರೆ. ಧರ್ಮಸ್ಥಳಕ್ಕೆ ಹೋದ ಯಾವ ಭಕ್ತನು ಕೂಡ ಅಲ್ಲಿ ಊಟ ಮಾಡದೇ ಹಾಗೆ ಬರುವುದಿಲ್ಲ ಎಂದು ಹೇಳಬಹುದು. ಹಾಗಾದರೆ ಈ ಕ್ಷೇತ್ರದಲ್ಲಿ ಎಷ್ಟು ಜನ ಊಟವನ್ನ ಮಾಡುತ್ತಾರೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇದ್ದೆ ಇರುತ್ತದೆ.

ಹಾಗಾದರೆ ಇಲ್ಲಿ ಒಂದು ದಿನಕ್ಕೆ ಧರ್ಮಸ್ಥಳದಲ್ಲಿ ಎಷ್ಟು ಭಕ್ತಾದಿಗಳು ಊಟ ಮಾಡುತ್ತಾರೆ ಅನ್ನುವುದರ ಬಗ್ಗೆ ತಿಳಿಯೋಣ. ಸುಮಾರು 400 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಅನ್ನದಾನ ಆರಂಭವಾಗಿದ್ದು ಅಂದಿನಿಂದ ಇಲ್ಲಿಯವರೆಗೂ ಅನ್ನ ಧಾನಕ್ಕೆ ಯಾವುದೇ ಅಡೆತಡೆಗಳು ಉಂಟಾಗಿಲ್ಲ. ಇನ್ನು ಧರ್ಮಸ್ಥಳದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ಊಟವನ್ನ ಮಾಡಿಕೊಂಡು ಹೋಗುತ್ತಾರೆ ಮತ್ತು ಕಳೆದ ವರ್ಷ ಧರ್ಮಸ್ಥಳದಲ್ಲಿ ಸುಮಾರು 67 ಲಕ್ಷ ಜನರು ಊಟವನ್ನ ಮಾಡಿದ್ದಾರೆ ಎಂಬುದನ್ನು ಅಂದಾಜಿನ ಮೂಲಕ ತಿಳಿಸಲಾಗಿದೆ ಹಾಗೆ ಪ್ರತಿ ವರ್ಷವೂ ಕೂಡ ಹೆಚ್ಚು ಕಡಿಮೆ ಇಷ್ಟೇ ಭಕ್ತಾದಿಗಳು ಮಂಜುನಾಥನ ಪ್ರಸಾದವನ್ನು ಸ್ವೀಕರ ಮಾಡುತ್ತಾರೆ ಎಂದು ಹೇಳಲಾಗಿದೆ.

ಇನ್ನು ಪ್ರತಿ ದಿನ ದರ್ಮಸ್ಥಳದಲ್ಲಿ ಸುಮಾರು 30 ರಿಂದ 40 ಜನರು ಊಟವನ್ನು ಮಾಡುತ್ತಾರೆ ಮತ್ತು ಒಂದು ದಿನಕ್ಕೆ 50 ಕಿಂಟಾಲ್ ಅಕ್ಕಿಯನ್ನು ಅನ್ನ ಮಾಡಲು ಬಳಸಲಾಗುತ್ತದೆ. ಇನ್ನು ವರ್ಷಕ್ಕೊಮ್ಮೆ ಬರುವ ಲಕ್ಷ ದೀಪೋತ್ಸವ ಹಾಗೂ ಶಿವನ ಹಬ್ಬದ ಸಮಯದಲ್ಲಿ ಸುಮಾರು ಒಂದು ಲಕ್ಷ ಜನರು ಆಗಮಿಸಿ ಪ್ರಸಾದವನ್ನು ಸ್ವೀಕರಿಸುತ್ತಾರೆ. ಎಷ್ಟೇ ಭಕ್ತರು ಬಂದರು ಊಟವನ್ನು ಹಾಕಿ ಕಳುಹಿಸದೆ ಇರುವ ಕ್ಷೇತ್ರವೆಂದರೆ ಅದು ಧರ್ಮಸ್ಥಳ. ಶ್ರೀ ಕ್ಷೇತ್ರ ಧರ್ಮಸ್ಥಳದ ಈ ಅನ್ನದಾಸೋಹವನ್ನು ಇಡೀ ಭಾರತವೇ ಮೆಚ್ಚಿಕೊಂಡಿದೆ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಡ್ರ್ಯಾಗನ್ ಫ್ರೂಟ್ ತಿಂದ್ರೆ ಏನೆಲ್ಲಾ ಪ್ರಯೋಜನ ಆಗುತ್ತೆ ಆಗುತ್ತಾ?ಈ ಉಪಯುಕ್ತ ಮಾಹಿತಿ ನೋಡಿ

    ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…

  • ಸುದ್ದಿ

    ನಾಪತ್ತೆಯಾಗಿ ಮೂರು ವರ್ಷದ ನಂತರ ಟಿಕ್ ಟಾಕ್ ನಲ್ಲಿ ಪತ್ತೆಯಾದ ಪತಿ!

    ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…

  • Cinema

    ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…

  • ಆಯುರ್ವೇದ, ಆರೋಗ್ಯ

    ಜೇನುತುಪ್ಪದ ಆರೋಗ್ಯಕರ ಗುಣಗಳು

    ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…