ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ ಮಂಜುನಾಥನ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಿದೆ.

ಇಡೀ ಭಾರತ ದೇಶದಲ್ಲಿ ಅತಿ ದೊಡ್ಡ ಅನ್ನದಾನ ಕ್ಷೆತ್ರ ಅನ್ನುವ ಹೆಗ್ಗಳಿಕೆಯನ್ನ ಈ ಧರ್ಮಸ್ಥಳ ಪಡೆದಿದೆ. ಮತ್ತು ಏಷ್ಯಾ ಖಂಡದಲ್ಲಿಯೇ ಅತಿ ಸ್ವಚ್ಛವಾದ ದೇವಾಲಯ ಎಂಬ ಬಿರುದನ್ನೂ ಸಹ ಹೊಂದಿದೆ. ಕೇವಲ ನಮ್ಮ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಕೂಡ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥನ ದರ್ಶನವನ್ನ ಪಡೆಯುತ್ತಾರೆ. ಧರ್ಮಸ್ಥಳಕ್ಕೆ ಹೋದ ಯಾವ ಭಕ್ತನು ಕೂಡ ಅಲ್ಲಿ ಊಟ ಮಾಡದೇ ಹಾಗೆ ಬರುವುದಿಲ್ಲ ಎಂದು ಹೇಳಬಹುದು. ಹಾಗಾದರೆ ಈ ಕ್ಷೇತ್ರದಲ್ಲಿ ಎಷ್ಟು ಜನ ಊಟವನ್ನ ಮಾಡುತ್ತಾರೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇದ್ದೆ ಇರುತ್ತದೆ.

ಹಾಗಾದರೆ ಇಲ್ಲಿ ಒಂದು ದಿನಕ್ಕೆ ಧರ್ಮಸ್ಥಳದಲ್ಲಿ ಎಷ್ಟು ಭಕ್ತಾದಿಗಳು ಊಟ ಮಾಡುತ್ತಾರೆ ಅನ್ನುವುದರ ಬಗ್ಗೆ ತಿಳಿಯೋಣ. ಸುಮಾರು 400 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಅನ್ನದಾನ ಆರಂಭವಾಗಿದ್ದು ಅಂದಿನಿಂದ ಇಲ್ಲಿಯವರೆಗೂ ಅನ್ನ ಧಾನಕ್ಕೆ ಯಾವುದೇ ಅಡೆತಡೆಗಳು ಉಂಟಾಗಿಲ್ಲ. ಇನ್ನು ಧರ್ಮಸ್ಥಳದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ಊಟವನ್ನ ಮಾಡಿಕೊಂಡು ಹೋಗುತ್ತಾರೆ ಮತ್ತು ಕಳೆದ ವರ್ಷ ಧರ್ಮಸ್ಥಳದಲ್ಲಿ ಸುಮಾರು 67 ಲಕ್ಷ ಜನರು ಊಟವನ್ನ ಮಾಡಿದ್ದಾರೆ ಎಂಬುದನ್ನು ಅಂದಾಜಿನ ಮೂಲಕ ತಿಳಿಸಲಾಗಿದೆ ಹಾಗೆ ಪ್ರತಿ ವರ್ಷವೂ ಕೂಡ ಹೆಚ್ಚು ಕಡಿಮೆ ಇಷ್ಟೇ ಭಕ್ತಾದಿಗಳು ಮಂಜುನಾಥನ ಪ್ರಸಾದವನ್ನು ಸ್ವೀಕರ ಮಾಡುತ್ತಾರೆ ಎಂದು ಹೇಳಲಾಗಿದೆ.

ಇನ್ನು ಪ್ರತಿ ದಿನ ದರ್ಮಸ್ಥಳದಲ್ಲಿ ಸುಮಾರು 30 ರಿಂದ 40 ಜನರು ಊಟವನ್ನು ಮಾಡುತ್ತಾರೆ ಮತ್ತು ಒಂದು ದಿನಕ್ಕೆ 50 ಕಿಂಟಾಲ್ ಅಕ್ಕಿಯನ್ನು ಅನ್ನ ಮಾಡಲು ಬಳಸಲಾಗುತ್ತದೆ. ಇನ್ನು ವರ್ಷಕ್ಕೊಮ್ಮೆ ಬರುವ ಲಕ್ಷ ದೀಪೋತ್ಸವ ಹಾಗೂ ಶಿವನ ಹಬ್ಬದ ಸಮಯದಲ್ಲಿ ಸುಮಾರು ಒಂದು ಲಕ್ಷ ಜನರು ಆಗಮಿಸಿ ಪ್ರಸಾದವನ್ನು ಸ್ವೀಕರಿಸುತ್ತಾರೆ. ಎಷ್ಟೇ ಭಕ್ತರು ಬಂದರು ಊಟವನ್ನು ಹಾಕಿ ಕಳುಹಿಸದೆ ಇರುವ ಕ್ಷೇತ್ರವೆಂದರೆ ಅದು ಧರ್ಮಸ್ಥಳ. ಶ್ರೀ ಕ್ಷೇತ್ರ ಧರ್ಮಸ್ಥಳದ ಈ ಅನ್ನದಾಸೋಹವನ್ನು ಇಡೀ ಭಾರತವೇ ಮೆಚ್ಚಿಕೊಂಡಿದೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್ನ ಅಂತಿಮ ಓವರ್ನ ಮೊದಲ ಚೆಂಡನ್ನು ಇನ್ನಿಂಗ್ಸ್ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…
![]()