ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ ಮಂಜುನಾಥನ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಿದೆ.

ಇಡೀ ಭಾರತ ದೇಶದಲ್ಲಿ ಅತಿ ದೊಡ್ಡ ಅನ್ನದಾನ ಕ್ಷೆತ್ರ ಅನ್ನುವ ಹೆಗ್ಗಳಿಕೆಯನ್ನ ಈ ಧರ್ಮಸ್ಥಳ ಪಡೆದಿದೆ. ಮತ್ತು ಏಷ್ಯಾ ಖಂಡದಲ್ಲಿಯೇ ಅತಿ ಸ್ವಚ್ಛವಾದ ದೇವಾಲಯ ಎಂಬ ಬಿರುದನ್ನೂ ಸಹ ಹೊಂದಿದೆ. ಕೇವಲ ನಮ್ಮ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಕೂಡ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥನ ದರ್ಶನವನ್ನ ಪಡೆಯುತ್ತಾರೆ. ಧರ್ಮಸ್ಥಳಕ್ಕೆ ಹೋದ ಯಾವ ಭಕ್ತನು ಕೂಡ ಅಲ್ಲಿ ಊಟ ಮಾಡದೇ ಹಾಗೆ ಬರುವುದಿಲ್ಲ ಎಂದು ಹೇಳಬಹುದು. ಹಾಗಾದರೆ ಈ ಕ್ಷೇತ್ರದಲ್ಲಿ ಎಷ್ಟು ಜನ ಊಟವನ್ನ ಮಾಡುತ್ತಾರೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇದ್ದೆ ಇರುತ್ತದೆ.

ಹಾಗಾದರೆ ಇಲ್ಲಿ ಒಂದು ದಿನಕ್ಕೆ ಧರ್ಮಸ್ಥಳದಲ್ಲಿ ಎಷ್ಟು ಭಕ್ತಾದಿಗಳು ಊಟ ಮಾಡುತ್ತಾರೆ ಅನ್ನುವುದರ ಬಗ್ಗೆ ತಿಳಿಯೋಣ. ಸುಮಾರು 400 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಅನ್ನದಾನ ಆರಂಭವಾಗಿದ್ದು ಅಂದಿನಿಂದ ಇಲ್ಲಿಯವರೆಗೂ ಅನ್ನ ಧಾನಕ್ಕೆ ಯಾವುದೇ ಅಡೆತಡೆಗಳು ಉಂಟಾಗಿಲ್ಲ. ಇನ್ನು ಧರ್ಮಸ್ಥಳದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ಊಟವನ್ನ ಮಾಡಿಕೊಂಡು ಹೋಗುತ್ತಾರೆ ಮತ್ತು ಕಳೆದ ವರ್ಷ ಧರ್ಮಸ್ಥಳದಲ್ಲಿ ಸುಮಾರು 67 ಲಕ್ಷ ಜನರು ಊಟವನ್ನ ಮಾಡಿದ್ದಾರೆ ಎಂಬುದನ್ನು ಅಂದಾಜಿನ ಮೂಲಕ ತಿಳಿಸಲಾಗಿದೆ ಹಾಗೆ ಪ್ರತಿ ವರ್ಷವೂ ಕೂಡ ಹೆಚ್ಚು ಕಡಿಮೆ ಇಷ್ಟೇ ಭಕ್ತಾದಿಗಳು ಮಂಜುನಾಥನ ಪ್ರಸಾದವನ್ನು ಸ್ವೀಕರ ಮಾಡುತ್ತಾರೆ ಎಂದು ಹೇಳಲಾಗಿದೆ.

ಇನ್ನು ಪ್ರತಿ ದಿನ ದರ್ಮಸ್ಥಳದಲ್ಲಿ ಸುಮಾರು 30 ರಿಂದ 40 ಜನರು ಊಟವನ್ನು ಮಾಡುತ್ತಾರೆ ಮತ್ತು ಒಂದು ದಿನಕ್ಕೆ 50 ಕಿಂಟಾಲ್ ಅಕ್ಕಿಯನ್ನು ಅನ್ನ ಮಾಡಲು ಬಳಸಲಾಗುತ್ತದೆ. ಇನ್ನು ವರ್ಷಕ್ಕೊಮ್ಮೆ ಬರುವ ಲಕ್ಷ ದೀಪೋತ್ಸವ ಹಾಗೂ ಶಿವನ ಹಬ್ಬದ ಸಮಯದಲ್ಲಿ ಸುಮಾರು ಒಂದು ಲಕ್ಷ ಜನರು ಆಗಮಿಸಿ ಪ್ರಸಾದವನ್ನು ಸ್ವೀಕರಿಸುತ್ತಾರೆ. ಎಷ್ಟೇ ಭಕ್ತರು ಬಂದರು ಊಟವನ್ನು ಹಾಕಿ ಕಳುಹಿಸದೆ ಇರುವ ಕ್ಷೇತ್ರವೆಂದರೆ ಅದು ಧರ್ಮಸ್ಥಳ. ಶ್ರೀ ಕ್ಷೇತ್ರ ಧರ್ಮಸ್ಥಳದ ಈ ಅನ್ನದಾಸೋಹವನ್ನು ಇಡೀ ಭಾರತವೇ ಮೆಚ್ಚಿಕೊಂಡಿದೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…
ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ Indian Premier League (IPL) ಪಂದ್ಯಗಳ ಸಮಯದಲ್ಲಿ Bengaluru ನಲ್ಲಿ ದೊಡ್ಡ ಮಟ್ಟದ ಟಿಕೆಟ್ ಕಳ್ಳಬಜಾರ್ (black market) ಸ್ಕ್ಯಾಮ್ ಬೆಳಕಿಗೆ ಬಂದಿದೆ. ವಿಶೇಷವಾಗಿ Bengaluru ನಲ್ಲಿ, ಟಿಕೆಟ್ಗಳಿಗೆ ಭಾರಿ ಬೇಡಿಕೆ ಇರುತ್ತದೆ. ಈ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಕೆಲವು ಮಂದಿ “ಟಿಕೆಟ್ ಸ್ಕ್ಯಾಮ್” ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? RCB vs…
ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ…
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.