ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ ಮಂಜುನಾಥನ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಿದೆ.

ಇಡೀ ಭಾರತ ದೇಶದಲ್ಲಿ ಅತಿ ದೊಡ್ಡ ಅನ್ನದಾನ ಕ್ಷೆತ್ರ ಅನ್ನುವ ಹೆಗ್ಗಳಿಕೆಯನ್ನ ಈ ಧರ್ಮಸ್ಥಳ ಪಡೆದಿದೆ. ಮತ್ತು ಏಷ್ಯಾ ಖಂಡದಲ್ಲಿಯೇ ಅತಿ ಸ್ವಚ್ಛವಾದ ದೇವಾಲಯ ಎಂಬ ಬಿರುದನ್ನೂ ಸಹ ಹೊಂದಿದೆ. ಕೇವಲ ನಮ್ಮ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಕೂಡ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥನ ದರ್ಶನವನ್ನ ಪಡೆಯುತ್ತಾರೆ. ಧರ್ಮಸ್ಥಳಕ್ಕೆ ಹೋದ ಯಾವ ಭಕ್ತನು ಕೂಡ ಅಲ್ಲಿ ಊಟ ಮಾಡದೇ ಹಾಗೆ ಬರುವುದಿಲ್ಲ ಎಂದು ಹೇಳಬಹುದು. ಹಾಗಾದರೆ ಈ ಕ್ಷೇತ್ರದಲ್ಲಿ ಎಷ್ಟು ಜನ ಊಟವನ್ನ ಮಾಡುತ್ತಾರೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇದ್ದೆ ಇರುತ್ತದೆ.

ಹಾಗಾದರೆ ಇಲ್ಲಿ ಒಂದು ದಿನಕ್ಕೆ ಧರ್ಮಸ್ಥಳದಲ್ಲಿ ಎಷ್ಟು ಭಕ್ತಾದಿಗಳು ಊಟ ಮಾಡುತ್ತಾರೆ ಅನ್ನುವುದರ ಬಗ್ಗೆ ತಿಳಿಯೋಣ. ಸುಮಾರು 400 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಅನ್ನದಾನ ಆರಂಭವಾಗಿದ್ದು ಅಂದಿನಿಂದ ಇಲ್ಲಿಯವರೆಗೂ ಅನ್ನ ಧಾನಕ್ಕೆ ಯಾವುದೇ ಅಡೆತಡೆಗಳು ಉಂಟಾಗಿಲ್ಲ. ಇನ್ನು ಧರ್ಮಸ್ಥಳದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ಊಟವನ್ನ ಮಾಡಿಕೊಂಡು ಹೋಗುತ್ತಾರೆ ಮತ್ತು ಕಳೆದ ವರ್ಷ ಧರ್ಮಸ್ಥಳದಲ್ಲಿ ಸುಮಾರು 67 ಲಕ್ಷ ಜನರು ಊಟವನ್ನ ಮಾಡಿದ್ದಾರೆ ಎಂಬುದನ್ನು ಅಂದಾಜಿನ ಮೂಲಕ ತಿಳಿಸಲಾಗಿದೆ ಹಾಗೆ ಪ್ರತಿ ವರ್ಷವೂ ಕೂಡ ಹೆಚ್ಚು ಕಡಿಮೆ ಇಷ್ಟೇ ಭಕ್ತಾದಿಗಳು ಮಂಜುನಾಥನ ಪ್ರಸಾದವನ್ನು ಸ್ವೀಕರ ಮಾಡುತ್ತಾರೆ ಎಂದು ಹೇಳಲಾಗಿದೆ.

ಇನ್ನು ಪ್ರತಿ ದಿನ ದರ್ಮಸ್ಥಳದಲ್ಲಿ ಸುಮಾರು 30 ರಿಂದ 40 ಜನರು ಊಟವನ್ನು ಮಾಡುತ್ತಾರೆ ಮತ್ತು ಒಂದು ದಿನಕ್ಕೆ 50 ಕಿಂಟಾಲ್ ಅಕ್ಕಿಯನ್ನು ಅನ್ನ ಮಾಡಲು ಬಳಸಲಾಗುತ್ತದೆ. ಇನ್ನು ವರ್ಷಕ್ಕೊಮ್ಮೆ ಬರುವ ಲಕ್ಷ ದೀಪೋತ್ಸವ ಹಾಗೂ ಶಿವನ ಹಬ್ಬದ ಸಮಯದಲ್ಲಿ ಸುಮಾರು ಒಂದು ಲಕ್ಷ ಜನರು ಆಗಮಿಸಿ ಪ್ರಸಾದವನ್ನು ಸ್ವೀಕರಿಸುತ್ತಾರೆ. ಎಷ್ಟೇ ಭಕ್ತರು ಬಂದರು ಊಟವನ್ನು ಹಾಕಿ ಕಳುಹಿಸದೆ ಇರುವ ಕ್ಷೇತ್ರವೆಂದರೆ ಅದು ಧರ್ಮಸ್ಥಳ. ಶ್ರೀ ಕ್ಷೇತ್ರ ಧರ್ಮಸ್ಥಳದ ಈ ಅನ್ನದಾಸೋಹವನ್ನು ಇಡೀ ಭಾರತವೇ ಮೆಚ್ಚಿಕೊಂಡಿದೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್, ಅಕ್ಟೋಬರ್ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….