News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಗುಲ ದರ್ಶನ, ದೇವರು

ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

155

ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ ಮಂಜುನಾಥನ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಿದೆ.

ಇಡೀ ಭಾರತ ದೇಶದಲ್ಲಿ ಅತಿ ದೊಡ್ಡ ಅನ್ನದಾನ ಕ್ಷೆತ್ರ ಅನ್ನುವ ಹೆಗ್ಗಳಿಕೆಯನ್ನ ಈ ಧರ್ಮಸ್ಥಳ ಪಡೆದಿದೆ. ಮತ್ತು ಏಷ್ಯಾ ಖಂಡದಲ್ಲಿಯೇ ಅತಿ ಸ್ವಚ್ಛವಾದ ದೇವಾಲಯ ಎಂಬ ಬಿರುದನ್ನೂ ಸಹ ಹೊಂದಿದೆ. ಕೇವಲ ನಮ್ಮ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಕೂಡ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥನ ದರ್ಶನವನ್ನ ಪಡೆಯುತ್ತಾರೆ. ಧರ್ಮಸ್ಥಳಕ್ಕೆ ಹೋದ ಯಾವ ಭಕ್ತನು ಕೂಡ ಅಲ್ಲಿ ಊಟ ಮಾಡದೇ ಹಾಗೆ ಬರುವುದಿಲ್ಲ ಎಂದು ಹೇಳಬಹುದು. ಹಾಗಾದರೆ ಈ ಕ್ಷೇತ್ರದಲ್ಲಿ ಎಷ್ಟು ಜನ ಊಟವನ್ನ ಮಾಡುತ್ತಾರೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇದ್ದೆ ಇರುತ್ತದೆ.

ಹಾಗಾದರೆ ಇಲ್ಲಿ ಒಂದು ದಿನಕ್ಕೆ ಧರ್ಮಸ್ಥಳದಲ್ಲಿ ಎಷ್ಟು ಭಕ್ತಾದಿಗಳು ಊಟ ಮಾಡುತ್ತಾರೆ ಅನ್ನುವುದರ ಬಗ್ಗೆ ತಿಳಿಯೋಣ. ಸುಮಾರು 400 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಅನ್ನದಾನ ಆರಂಭವಾಗಿದ್ದು ಅಂದಿನಿಂದ ಇಲ್ಲಿಯವರೆಗೂ ಅನ್ನ ಧಾನಕ್ಕೆ ಯಾವುದೇ ಅಡೆತಡೆಗಳು ಉಂಟಾಗಿಲ್ಲ. ಇನ್ನು ಧರ್ಮಸ್ಥಳದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ಊಟವನ್ನ ಮಾಡಿಕೊಂಡು ಹೋಗುತ್ತಾರೆ ಮತ್ತು ಕಳೆದ ವರ್ಷ ಧರ್ಮಸ್ಥಳದಲ್ಲಿ ಸುಮಾರು 67 ಲಕ್ಷ ಜನರು ಊಟವನ್ನ ಮಾಡಿದ್ದಾರೆ ಎಂಬುದನ್ನು ಅಂದಾಜಿನ ಮೂಲಕ ತಿಳಿಸಲಾಗಿದೆ ಹಾಗೆ ಪ್ರತಿ ವರ್ಷವೂ ಕೂಡ ಹೆಚ್ಚು ಕಡಿಮೆ ಇಷ್ಟೇ ಭಕ್ತಾದಿಗಳು ಮಂಜುನಾಥನ ಪ್ರಸಾದವನ್ನು ಸ್ವೀಕರ ಮಾಡುತ್ತಾರೆ ಎಂದು ಹೇಳಲಾಗಿದೆ.

ಇನ್ನು ಪ್ರತಿ ದಿನ ದರ್ಮಸ್ಥಳದಲ್ಲಿ ಸುಮಾರು 30 ರಿಂದ 40 ಜನರು ಊಟವನ್ನು ಮಾಡುತ್ತಾರೆ ಮತ್ತು ಒಂದು ದಿನಕ್ಕೆ 50 ಕಿಂಟಾಲ್ ಅಕ್ಕಿಯನ್ನು ಅನ್ನ ಮಾಡಲು ಬಳಸಲಾಗುತ್ತದೆ. ಇನ್ನು ವರ್ಷಕ್ಕೊಮ್ಮೆ ಬರುವ ಲಕ್ಷ ದೀಪೋತ್ಸವ ಹಾಗೂ ಶಿವನ ಹಬ್ಬದ ಸಮಯದಲ್ಲಿ ಸುಮಾರು ಒಂದು ಲಕ್ಷ ಜನರು ಆಗಮಿಸಿ ಪ್ರಸಾದವನ್ನು ಸ್ವೀಕರಿಸುತ್ತಾರೆ. ಎಷ್ಟೇ ಭಕ್ತರು ಬಂದರು ಊಟವನ್ನು ಹಾಕಿ ಕಳುಹಿಸದೆ ಇರುವ ಕ್ಷೇತ್ರವೆಂದರೆ ಅದು ಧರ್ಮಸ್ಥಳ. ಶ್ರೀ ಕ್ಷೇತ್ರ ಧರ್ಮಸ್ಥಳದ ಈ ಅನ್ನದಾಸೋಹವನ್ನು ಇಡೀ ಭಾರತವೇ ಮೆಚ್ಚಿಕೊಂಡಿದೆ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ. ಕೇವಲ 5 ನಿಮಿಷದಲ್ಲಿ ನೆಗಡಿ ಕೆಮ್ಮು ಕಫ ಗಂಟಲು ಕಿರಿಕಿರಿ ಮಾಯ.

    ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…

  • ಉಪಯುಕ್ತ ಮಾಹಿತಿ

    1 ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸಲು ಬೇಕಾಗುವ ಹಣ ಎಷ್ಟು. ನೋಡಿ ರೈಲು ಹಳಿಯ ಸೀಕ್ರೆಟ್.

    ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…

  • ಸಿನಿಮಾ, ಸುದ್ದಿ

    ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತಿಯ ನಟಿ ಮಯೂರಿ.

    ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…

  • ಸುದ್ದಿ

    ಲದ್ದಿ ವಿಚಾರಕ್ಕೂ ಕಿತ್ತಾಡಿದ ಬಿಗ್ ಬಾಸ್ ಸ್ಪರ್ಧಿಗಳು;ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು..!

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.  ಚಂದನಾ ಅವರು ಟಾಸ್ಕ್ ಮಾಡಿ ಮೈ…