News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಗುಲ ದರ್ಶನ, ದೇವರು

ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

162

ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ ಮಂಜುನಾಥನ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಿದೆ.

ಇಡೀ ಭಾರತ ದೇಶದಲ್ಲಿ ಅತಿ ದೊಡ್ಡ ಅನ್ನದಾನ ಕ್ಷೆತ್ರ ಅನ್ನುವ ಹೆಗ್ಗಳಿಕೆಯನ್ನ ಈ ಧರ್ಮಸ್ಥಳ ಪಡೆದಿದೆ. ಮತ್ತು ಏಷ್ಯಾ ಖಂಡದಲ್ಲಿಯೇ ಅತಿ ಸ್ವಚ್ಛವಾದ ದೇವಾಲಯ ಎಂಬ ಬಿರುದನ್ನೂ ಸಹ ಹೊಂದಿದೆ. ಕೇವಲ ನಮ್ಮ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಕೂಡ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥನ ದರ್ಶನವನ್ನ ಪಡೆಯುತ್ತಾರೆ. ಧರ್ಮಸ್ಥಳಕ್ಕೆ ಹೋದ ಯಾವ ಭಕ್ತನು ಕೂಡ ಅಲ್ಲಿ ಊಟ ಮಾಡದೇ ಹಾಗೆ ಬರುವುದಿಲ್ಲ ಎಂದು ಹೇಳಬಹುದು. ಹಾಗಾದರೆ ಈ ಕ್ಷೇತ್ರದಲ್ಲಿ ಎಷ್ಟು ಜನ ಊಟವನ್ನ ಮಾಡುತ್ತಾರೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇದ್ದೆ ಇರುತ್ತದೆ.

ಹಾಗಾದರೆ ಇಲ್ಲಿ ಒಂದು ದಿನಕ್ಕೆ ಧರ್ಮಸ್ಥಳದಲ್ಲಿ ಎಷ್ಟು ಭಕ್ತಾದಿಗಳು ಊಟ ಮಾಡುತ್ತಾರೆ ಅನ್ನುವುದರ ಬಗ್ಗೆ ತಿಳಿಯೋಣ. ಸುಮಾರು 400 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಅನ್ನದಾನ ಆರಂಭವಾಗಿದ್ದು ಅಂದಿನಿಂದ ಇಲ್ಲಿಯವರೆಗೂ ಅನ್ನ ಧಾನಕ್ಕೆ ಯಾವುದೇ ಅಡೆತಡೆಗಳು ಉಂಟಾಗಿಲ್ಲ. ಇನ್ನು ಧರ್ಮಸ್ಥಳದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ಊಟವನ್ನ ಮಾಡಿಕೊಂಡು ಹೋಗುತ್ತಾರೆ ಮತ್ತು ಕಳೆದ ವರ್ಷ ಧರ್ಮಸ್ಥಳದಲ್ಲಿ ಸುಮಾರು 67 ಲಕ್ಷ ಜನರು ಊಟವನ್ನ ಮಾಡಿದ್ದಾರೆ ಎಂಬುದನ್ನು ಅಂದಾಜಿನ ಮೂಲಕ ತಿಳಿಸಲಾಗಿದೆ ಹಾಗೆ ಪ್ರತಿ ವರ್ಷವೂ ಕೂಡ ಹೆಚ್ಚು ಕಡಿಮೆ ಇಷ್ಟೇ ಭಕ್ತಾದಿಗಳು ಮಂಜುನಾಥನ ಪ್ರಸಾದವನ್ನು ಸ್ವೀಕರ ಮಾಡುತ್ತಾರೆ ಎಂದು ಹೇಳಲಾಗಿದೆ.

ಇನ್ನು ಪ್ರತಿ ದಿನ ದರ್ಮಸ್ಥಳದಲ್ಲಿ ಸುಮಾರು 30 ರಿಂದ 40 ಜನರು ಊಟವನ್ನು ಮಾಡುತ್ತಾರೆ ಮತ್ತು ಒಂದು ದಿನಕ್ಕೆ 50 ಕಿಂಟಾಲ್ ಅಕ್ಕಿಯನ್ನು ಅನ್ನ ಮಾಡಲು ಬಳಸಲಾಗುತ್ತದೆ. ಇನ್ನು ವರ್ಷಕ್ಕೊಮ್ಮೆ ಬರುವ ಲಕ್ಷ ದೀಪೋತ್ಸವ ಹಾಗೂ ಶಿವನ ಹಬ್ಬದ ಸಮಯದಲ್ಲಿ ಸುಮಾರು ಒಂದು ಲಕ್ಷ ಜನರು ಆಗಮಿಸಿ ಪ್ರಸಾದವನ್ನು ಸ್ವೀಕರಿಸುತ್ತಾರೆ. ಎಷ್ಟೇ ಭಕ್ತರು ಬಂದರು ಊಟವನ್ನು ಹಾಕಿ ಕಳುಹಿಸದೆ ಇರುವ ಕ್ಷೇತ್ರವೆಂದರೆ ಅದು ಧರ್ಮಸ್ಥಳ. ಶ್ರೀ ಕ್ಷೇತ್ರ ಧರ್ಮಸ್ಥಳದ ಈ ಅನ್ನದಾಸೋಹವನ್ನು ಇಡೀ ಭಾರತವೇ ಮೆಚ್ಚಿಕೊಂಡಿದೆ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸುಶಾಂತ್ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ, ಅವರ ಕುಟುಂಬದಲ್ಲಿ ಮತ್ತೊಂದು ದೊಡ್ಡ ಆಘಾತ.

    ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…

  • ಸುದ್ದಿ

    ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಮಹಾತಾಯಿ….!

    ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…

  • inspirational

    ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

    ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್‌ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್‌ನಲ್ಲಿ:ಐಸ್ ಟ್ರೇ ಅಥವಾ ಏರ್‌ಟೈಟ್ ಡಬ್ಬಿಯಲ್ಲಿ…

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…

  • ಸಿನಿಮಾ

    ಆಸ್ಪತ್ರೆಗೆ ದಾಖಲಾದ ಖ್ಯಾತ ನಟಿ!ಚಿಕಿತ್ಸೆಗೆ ನೆರವು ನೀಡುವಂತೆ ಮನವಿ ಮಾಡಿಕೊಂಡ ನಟಿಯ ಸಹೋದರಿ..

    ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…

  • ಸುದ್ದಿ

    ಸಾಧನೆಗೆ ವೈಖಲ್ಯಗಳು ಅಡ್ಡಿಯಲ್ಲ. ಸಾಧಿಸುವ ಛಲವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು. ಇದಕ್ಕೆ ಸಾಕ್ಷಿ ನೀರಜ್ ಜಾರ್ಜ್‌ ಬೇಬಿ….

    ನೀರಜ್ ಜಾರ್ಜ್‌ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…