News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಬಯಲಾಯ್ತು ದಾಸ ದರ್ಶನ್ ರವರ ಮತ್ತೊಂದು ಮುಖ..?

180

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ.

ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್ ಮನಗಂಡಿದ್ದಾರೆ. ಈ ರೀತಿ ಮಾಡದಂತೆ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ.

ದರ್ಶನ್ ಮನೆಯ ಪಕ್ಕದಲ್ಲಿರುವ ಹಿರಿಯ ಸಾಹಿತಿ ಗೋ.ರು. ಚನ್ನಬಸಪ್ಪ, ತೀವ್ರವಾದ ಪಟಾಕಿ ಸದ್ದಿನಿಂದಾಗಿ ಶ್ರವಣದೋಷ ತೊಂದರೆಗೆ ತುತ್ತಾಗಿದ್ದು, ದರ್ಶನ್ ಗೆ ಪತ್ರ ಬರೆದಿದ್ದಾರೆ. ಇದನ್ನು ನೋಡಿದ್ದೆ ತಡ ದರ್ಶನ್, ಅಭಿಮಾನಿಗಳಿಂದ ಆದ ಅಚಾತುರ್ಯಕ್ಕೆ ಮನ ನೊಂದುಕೊಂಡಿದ್ದಾರೆ.

ಯಾರೂ ಮನೆಯ ಮುಂದೆ ಪಟಾಕಿ ಹೊಡೆದು ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ನಾಡಿನ ಹಿರಿಯ ಸಾಹಿತಿಗೆ ಗೌರವ ನೀಡಿದ್ದಾರೆ. ಈಗಾಗಲೇ ಅಭಿಮಾನಿಗಳಿಗೆ ಮಾಹಿತಿ ನೀಡಿರುವ ದರ್ಶನ್, ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ಯಾರೂ ತರಬೇಡಿ.

ನಿಮ್ಮ ಊರಿನಲ್ಲಿರುವ ಅನಾಥ ಮಕ್ಕಳ ಶಿಕ್ಷಣಕ್ಕೆ ಆ ಹಣವನ್ನು ಮೀಸಲಾಗಿಡಿ. ಸಂಭ್ರಮಾಚರಣೆ ಸಂದರ್ಭದಲ್ಲಿ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಕೊಡಬೇಡಿ ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ಸುದ್ದಿ, ಸ್ಪೂರ್ತಿ

    3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

    ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಸುದ್ದಿ

    ಪರಿಹಾರದ ರೂಪದಲ್ಲಿ ಬಂದ ಲಕ್ಷಾಂತರ ಹಣಕ್ಕೋಸ್ಕರ, ಶುರುವಾಯ್ತು ಯೋಧನ ಕುಟುಂಬದಲ್ಲಿ ಜಗಳ?ಈ ಶಾಕಿಂಗ್ ಸುದ್ದಿ ನೋಡಿ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…

  • ಸುದ್ದಿ

    ಜಗತ್ತಿನಲ್ಲೇ ಅತಿ ದುಬಾರಿ ಡೈವೋರ್ಸ್; ಪತ್ನಿಗೆ 2.4 ಲಕ್ಷ ಕೋಟಿ ರೂ ಪರಿಹಾರ ಕೊಟ್ಟಿದ್ದು ಯಾರು ಗೊತ್ತೇ.??

    ವಿಶ್ವದ ಅತೀದೊಡ್ಡ  ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್​​​​ ಸಂಸ್ಥಾಪಕ ಹಾಗೂ ಸಿಇಒ ಜೆಫ್​​​ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್​​​ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್​​ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್​​​ ಸಹ ಸಂಸ್ಥಾಪಕ ಬಿಲ್​​ ಗೇಟ್ಸ್​ ಅಲಂಕರಿಸಿದ್ದಾರೆ. ಫೋರ್ಬ್ಸ್​​​ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…

  • ಸಿನಿಮಾ

    ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

    ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…