ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ.

ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್ ಮನಗಂಡಿದ್ದಾರೆ. ಈ ರೀತಿ ಮಾಡದಂತೆ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ.

ದರ್ಶನ್ ಮನೆಯ ಪಕ್ಕದಲ್ಲಿರುವ ಹಿರಿಯ ಸಾಹಿತಿ ಗೋ.ರು. ಚನ್ನಬಸಪ್ಪ, ತೀವ್ರವಾದ ಪಟಾಕಿ ಸದ್ದಿನಿಂದಾಗಿ ಶ್ರವಣದೋಷ ತೊಂದರೆಗೆ ತುತ್ತಾಗಿದ್ದು, ದರ್ಶನ್ ಗೆ ಪತ್ರ ಬರೆದಿದ್ದಾರೆ. ಇದನ್ನು ನೋಡಿದ್ದೆ ತಡ ದರ್ಶನ್, ಅಭಿಮಾನಿಗಳಿಂದ ಆದ ಅಚಾತುರ್ಯಕ್ಕೆ ಮನ ನೊಂದುಕೊಂಡಿದ್ದಾರೆ.

ಯಾರೂ ಮನೆಯ ಮುಂದೆ ಪಟಾಕಿ ಹೊಡೆದು ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ನಾಡಿನ ಹಿರಿಯ ಸಾಹಿತಿಗೆ ಗೌರವ ನೀಡಿದ್ದಾರೆ. ಈಗಾಗಲೇ ಅಭಿಮಾನಿಗಳಿಗೆ ಮಾಹಿತಿ ನೀಡಿರುವ ದರ್ಶನ್, ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ಯಾರೂ ತರಬೇಡಿ.

ನಿಮ್ಮ ಊರಿನಲ್ಲಿರುವ ಅನಾಥ ಮಕ್ಕಳ ಶಿಕ್ಷಣಕ್ಕೆ ಆ ಹಣವನ್ನು ಮೀಸಲಾಗಿಡಿ. ಸಂಭ್ರಮಾಚರಣೆ ಸಂದರ್ಭದಲ್ಲಿ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಕೊಡಬೇಡಿ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…
ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…