ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ.

ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್ ಮನಗಂಡಿದ್ದಾರೆ. ಈ ರೀತಿ ಮಾಡದಂತೆ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ.

ದರ್ಶನ್ ಮನೆಯ ಪಕ್ಕದಲ್ಲಿರುವ ಹಿರಿಯ ಸಾಹಿತಿ ಗೋ.ರು. ಚನ್ನಬಸಪ್ಪ, ತೀವ್ರವಾದ ಪಟಾಕಿ ಸದ್ದಿನಿಂದಾಗಿ ಶ್ರವಣದೋಷ ತೊಂದರೆಗೆ ತುತ್ತಾಗಿದ್ದು, ದರ್ಶನ್ ಗೆ ಪತ್ರ ಬರೆದಿದ್ದಾರೆ. ಇದನ್ನು ನೋಡಿದ್ದೆ ತಡ ದರ್ಶನ್, ಅಭಿಮಾನಿಗಳಿಂದ ಆದ ಅಚಾತುರ್ಯಕ್ಕೆ ಮನ ನೊಂದುಕೊಂಡಿದ್ದಾರೆ.

ಯಾರೂ ಮನೆಯ ಮುಂದೆ ಪಟಾಕಿ ಹೊಡೆದು ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ನಾಡಿನ ಹಿರಿಯ ಸಾಹಿತಿಗೆ ಗೌರವ ನೀಡಿದ್ದಾರೆ. ಈಗಾಗಲೇ ಅಭಿಮಾನಿಗಳಿಗೆ ಮಾಹಿತಿ ನೀಡಿರುವ ದರ್ಶನ್, ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ಯಾರೂ ತರಬೇಡಿ.

ನಿಮ್ಮ ಊರಿನಲ್ಲಿರುವ ಅನಾಥ ಮಕ್ಕಳ ಶಿಕ್ಷಣಕ್ಕೆ ಆ ಹಣವನ್ನು ಮೀಸಲಾಗಿಡಿ. ಸಂಭ್ರಮಾಚರಣೆ ಸಂದರ್ಭದಲ್ಲಿ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಕೊಡಬೇಡಿ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…