ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ.

ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್ ಮನಗಂಡಿದ್ದಾರೆ. ಈ ರೀತಿ ಮಾಡದಂತೆ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ.

ದರ್ಶನ್ ಮನೆಯ ಪಕ್ಕದಲ್ಲಿರುವ ಹಿರಿಯ ಸಾಹಿತಿ ಗೋ.ರು. ಚನ್ನಬಸಪ್ಪ, ತೀವ್ರವಾದ ಪಟಾಕಿ ಸದ್ದಿನಿಂದಾಗಿ ಶ್ರವಣದೋಷ ತೊಂದರೆಗೆ ತುತ್ತಾಗಿದ್ದು, ದರ್ಶನ್ ಗೆ ಪತ್ರ ಬರೆದಿದ್ದಾರೆ. ಇದನ್ನು ನೋಡಿದ್ದೆ ತಡ ದರ್ಶನ್, ಅಭಿಮಾನಿಗಳಿಂದ ಆದ ಅಚಾತುರ್ಯಕ್ಕೆ ಮನ ನೊಂದುಕೊಂಡಿದ್ದಾರೆ.

ಯಾರೂ ಮನೆಯ ಮುಂದೆ ಪಟಾಕಿ ಹೊಡೆದು ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ನಾಡಿನ ಹಿರಿಯ ಸಾಹಿತಿಗೆ ಗೌರವ ನೀಡಿದ್ದಾರೆ. ಈಗಾಗಲೇ ಅಭಿಮಾನಿಗಳಿಗೆ ಮಾಹಿತಿ ನೀಡಿರುವ ದರ್ಶನ್, ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ಯಾರೂ ತರಬೇಡಿ.

ನಿಮ್ಮ ಊರಿನಲ್ಲಿರುವ ಅನಾಥ ಮಕ್ಕಳ ಶಿಕ್ಷಣಕ್ಕೆ ಆ ಹಣವನ್ನು ಮೀಸಲಾಗಿಡಿ. ಸಂಭ್ರಮಾಚರಣೆ ಸಂದರ್ಭದಲ್ಲಿ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಕೊಡಬೇಡಿ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…