ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ.

ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್ ಮನಗಂಡಿದ್ದಾರೆ. ಈ ರೀತಿ ಮಾಡದಂತೆ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ.

ದರ್ಶನ್ ಮನೆಯ ಪಕ್ಕದಲ್ಲಿರುವ ಹಿರಿಯ ಸಾಹಿತಿ ಗೋ.ರು. ಚನ್ನಬಸಪ್ಪ, ತೀವ್ರವಾದ ಪಟಾಕಿ ಸದ್ದಿನಿಂದಾಗಿ ಶ್ರವಣದೋಷ ತೊಂದರೆಗೆ ತುತ್ತಾಗಿದ್ದು, ದರ್ಶನ್ ಗೆ ಪತ್ರ ಬರೆದಿದ್ದಾರೆ. ಇದನ್ನು ನೋಡಿದ್ದೆ ತಡ ದರ್ಶನ್, ಅಭಿಮಾನಿಗಳಿಂದ ಆದ ಅಚಾತುರ್ಯಕ್ಕೆ ಮನ ನೊಂದುಕೊಂಡಿದ್ದಾರೆ.

ಯಾರೂ ಮನೆಯ ಮುಂದೆ ಪಟಾಕಿ ಹೊಡೆದು ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ನಾಡಿನ ಹಿರಿಯ ಸಾಹಿತಿಗೆ ಗೌರವ ನೀಡಿದ್ದಾರೆ. ಈಗಾಗಲೇ ಅಭಿಮಾನಿಗಳಿಗೆ ಮಾಹಿತಿ ನೀಡಿರುವ ದರ್ಶನ್, ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ಯಾರೂ ತರಬೇಡಿ.

ನಿಮ್ಮ ಊರಿನಲ್ಲಿರುವ ಅನಾಥ ಮಕ್ಕಳ ಶಿಕ್ಷಣಕ್ಕೆ ಆ ಹಣವನ್ನು ಮೀಸಲಾಗಿಡಿ. ಸಂಭ್ರಮಾಚರಣೆ ಸಂದರ್ಭದಲ್ಲಿ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಕೊಡಬೇಡಿ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ