ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ ಮರು ಪಾವತಿ ಮಾಡಿಕೊಳ್ಳುತ್ತಾರೆ ಎಂದರು.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೆಸರನ್ನು ನೇರವಾಗಿ ಪ್ರಸ್ತಾಪಿಸದೆ ಮಾತನಾಡಿದ ದರ್ಶನ್, ಕೆಲವರು ಸಾಲ ಮನ್ನಾ ಮಾಡಿದ್ದೀವಿ ಅಂತಾರೆ. ಆದರೆ ರೈತರ ಸಾಲ ಮನ್ನಾ ಮಾಡೋದು ಬೇಡ, ಅವರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಕೊಟ್ರೆ ಸಾಕು, ಅವರೇ ಸಾಲ ಮರುಪಾವತಿ ಮಾಡುತ್ತಾರೆ ಎಂದರು.

ರೈತ ಈ ದೇಶದ ಬೆನ್ನೆಲುಬು. ತುಂಬಾ ಕಡೆ ಹೇಳಬೇಕೆಂದಿದ್ದೆ, ಸಾಲ ಮನ್ನಾ, ಸಾಲಾಮನ್ನಾ ಎಂದು ಹೇಳುತ್ತಾರೆ. ಆದರೆ ರೈತರ ಸಾಲಮನ್ನಾ ಮಾಡಬೇಕೆಂದಿಲ್ಲ. ಅವರಿಗೆ ನ್ಯಾಯವಾದ ಬೆಲೆ ನೀಡಿದರೆ ಸಾಕು. ಅವರೇ ಸಾಲ ಕಟ್ಟುತ್ತಾರೆ ಎಂದರು.

ಈ ಹಿಂದೆ ಮಂಡ್ಯದ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರೈತರ ಮಗ, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುತ್ತಾರಲ್ಲ, ಅವರು ಒಂದು ಲೋಟ ಹಾಲು ಕರೆದು ತೋರಿಸಲಿ ನೋಡೋಣ. ಬೇಡ, ಹಸು ಮರಿ ಹಾಕಿದಾಗ ಅದಕ್ಕೆ ಏನು ಆಹಾರ ಕೊಡುತ್ತಾರೋ ಹೇಳಿ ಬಿಡಲಿ ನೋಡೋಣ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ಗೆ ಸವಾಲು ಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…
ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.