ಸಿನಿಮಾ, ಸುದ್ದಿ

ರೈತರ ಸಾಲ ಮನ್ನಾ ವಿಚಾರದಲ್ಲಿ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ದರ್ಶನ್…

91

ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ ಮರು ಪಾವತಿ ಮಾಡಿಕೊಳ್ಳುತ್ತಾರೆ ಎಂದರು.

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೆಸರನ್ನು ನೇರವಾಗಿ ಪ್ರಸ್ತಾಪಿಸದೆ ಮಾತನಾಡಿದ ದರ್ಶನ್, ಕೆಲವರು ಸಾಲ ಮನ್ನಾ ಮಾಡಿದ್ದೀವಿ ಅಂತಾರೆ. ಆದರೆ ರೈತರ ಸಾಲ ಮನ್ನಾ ಮಾಡೋದು ಬೇಡ, ಅವರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಕೊಟ್ರೆ ಸಾಕು, ಅವರೇ ಸಾಲ ಮರುಪಾವತಿ ಮಾಡುತ್ತಾರೆ ಎಂದರು. 

ರೈತ ಈ ದೇಶದ ಬೆನ್ನೆಲುಬು. ತುಂಬಾ ಕಡೆ ಹೇಳಬೇಕೆಂದಿದ್ದೆ, ಸಾಲ ಮನ್ನಾ, ಸಾಲಾಮನ್ನಾ ಎಂದು ಹೇಳುತ್ತಾರೆ. ಆದರೆ ರೈತರ ಸಾಲಮನ್ನಾ ಮಾಡಬೇಕೆಂದಿಲ್ಲ. ಅವರಿಗೆ ನ್ಯಾಯವಾದ ಬೆಲೆ ನೀಡಿದರೆ ಸಾಕು. ಅವರೇ ಸಾಲ ಕಟ್ಟುತ್ತಾರೆ ಎಂದರು.

ಈ ಹಿಂದೆ ಮಂಡ್ಯದ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರೈತರ ಮಗ, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುತ್ತಾರಲ್ಲ, ಅವರು ಒಂದು ಲೋಟ ಹಾಲು ಕರೆದು ತೋರಿಸಲಿ ನೋಡೋಣ. ಬೇಡ, ಹಸು ಮರಿ ಹಾಕಿದಾಗ ಅದಕ್ಕೆ ಏನು ಆಹಾರ ಕೊಡುತ್ತಾರೋ ಹೇಳಿ ಬಿಡಲಿ ನೋಡೋಣ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್‌ಗೆ ಸವಾಲು ಹಾಕಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 27/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • Uncategorized

    ತುಂಬಾ ನಕ್ಕರೆ ಹೀಗೂ ಆಗುತ್ತೆ..! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…

  • ಸುದ್ದಿ

    ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

    ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ವಿಚಿತ್ರ ಆದರೂ ಸತ್ಯ

    ಆ ರೀತಿ ಇದ್ದ ಯುವತಿ,ಈ ರೀತಿ ಯಾಗಲು ಕಾರಣವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್‌ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..

  • ಉಪಯುಕ್ತ ಮಾಹಿತಿ, ಹಣ

    ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..ಶೇರ್ ಮಾಡಿ..

    ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.