ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ ಮರು ಪಾವತಿ ಮಾಡಿಕೊಳ್ಳುತ್ತಾರೆ ಎಂದರು.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೆಸರನ್ನು ನೇರವಾಗಿ ಪ್ರಸ್ತಾಪಿಸದೆ ಮಾತನಾಡಿದ ದರ್ಶನ್, ಕೆಲವರು ಸಾಲ ಮನ್ನಾ ಮಾಡಿದ್ದೀವಿ ಅಂತಾರೆ. ಆದರೆ ರೈತರ ಸಾಲ ಮನ್ನಾ ಮಾಡೋದು ಬೇಡ, ಅವರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಕೊಟ್ರೆ ಸಾಕು, ಅವರೇ ಸಾಲ ಮರುಪಾವತಿ ಮಾಡುತ್ತಾರೆ ಎಂದರು.

ರೈತ ಈ ದೇಶದ ಬೆನ್ನೆಲುಬು. ತುಂಬಾ ಕಡೆ ಹೇಳಬೇಕೆಂದಿದ್ದೆ, ಸಾಲ ಮನ್ನಾ, ಸಾಲಾಮನ್ನಾ ಎಂದು ಹೇಳುತ್ತಾರೆ. ಆದರೆ ರೈತರ ಸಾಲಮನ್ನಾ ಮಾಡಬೇಕೆಂದಿಲ್ಲ. ಅವರಿಗೆ ನ್ಯಾಯವಾದ ಬೆಲೆ ನೀಡಿದರೆ ಸಾಕು. ಅವರೇ ಸಾಲ ಕಟ್ಟುತ್ತಾರೆ ಎಂದರು.

ಈ ಹಿಂದೆ ಮಂಡ್ಯದ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರೈತರ ಮಗ, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುತ್ತಾರಲ್ಲ, ಅವರು ಒಂದು ಲೋಟ ಹಾಲು ಕರೆದು ತೋರಿಸಲಿ ನೋಡೋಣ. ಬೇಡ, ಹಸು ಮರಿ ಹಾಕಿದಾಗ ಅದಕ್ಕೆ ಏನು ಆಹಾರ ಕೊಡುತ್ತಾರೋ ಹೇಳಿ ಬಿಡಲಿ ನೋಡೋಣ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ಗೆ ಸವಾಲು ಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ಬ್ಯಾಂಕ್ ನಿಂದ ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…