ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ.

ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ ಜೆಡಿಎಸ್ ನಾಯಕರನ್ನು ಕಾಡುತ್ತಿದೆ.

ಹೀಗಾಗಿ ದರ್ಶನ್ ಹಾಗೂ ಯಶ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಕೆ.ಆರ್. ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ನಾರಾಯಣ ಗೌಡ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ನಟರ ಅಕ್ರಮಗಳ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ಇದೀಗ ಜೆಡಿಎಸ್ ನ ಮತ್ತೊಬ್ಬ ನಾಯಕರು ತಮ್ಮ ನಾಲಿಗೆ ಹರಿ ಬಿಟ್ಟಿದ್ದಾರೆ.

ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್, ದರ್ಶನ್ ಕುರಿತು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ದರ್ಶನ್ ಜೇಬಲ್ಲಿ ದುಡ್ಡಿಲ್ಲದೆ ದನದ ಮಾಂಸದ ಚಾಕಣ ತಿಂತಿದ್ದ. ಆತ ಯಾರಿಗೆ ಟೀ ತಂದು ಕೊಡ್ತಿದ್ದ ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.