News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

357

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ.

ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ ಜೆಡಿಎಸ್ ನಾಯಕರನ್ನು ಕಾಡುತ್ತಿದೆ.

ಹೀಗಾಗಿ ದರ್ಶನ್ ಹಾಗೂ ಯಶ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಕೆ.ಆರ್. ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ನಾರಾಯಣ ಗೌಡ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ನಟರ ಅಕ್ರಮಗಳ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ಇದೀಗ ಜೆಡಿಎಸ್ ನ ಮತ್ತೊಬ್ಬ ನಾಯಕರು ತಮ್ಮ ನಾಲಿಗೆ ಹರಿ ಬಿಟ್ಟಿದ್ದಾರೆ.

ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್, ದರ್ಶನ್ ಕುರಿತು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ದರ್ಶನ್ ಜೇಬಲ್ಲಿ ದುಡ್ಡಿಲ್ಲದೆ ದನದ ಮಾಂಸದ ಚಾಕಣ ತಿಂತಿದ್ದ. ಆತ ಯಾರಿಗೆ ಟೀ ತಂದು ಕೊಡ್ತಿದ್ದ ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಬಾಡಿಗೆ ಮನೆಯನ್ನು ಖಾಲಿ ಮಾಡಲು ಕೋರ್ಟ್ ನಲ್ಲಿ ಸಮಯ ಕೇಳಿದ ಯಶ್ ತಾಯಿ.!ಈ ಸುದ್ದಿ ನೋಡಿ..

    ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…

  • ಸುದ್ದಿ

    ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಆಫರ್ ನೀಡಿದ ಹೈಕಮಾಂಡ್‍….!

    ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…

  • ತಂತ್ರಜ್ಞಾನ, ವಿಸ್ಮಯ ಜಗತ್ತು

    ಇವಳೇ ರೋಬೋಟ್ ತಯಾರಿಸಿ, ಇವಳೇ ರೋಬೋಟ್ ಪ್ರೀತಿಯಲ್ಲಿ ಬಿದ್ದಿದ್ದಾಳೆ..!ಈ ಲೇಖನ ಓದಿ ಶಾಕ್ ಆಗ್ತೀರಾ… ..

    ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

    ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…