ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ.

ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ ಜೆಡಿಎಸ್ ನಾಯಕರನ್ನು ಕಾಡುತ್ತಿದೆ.

ಹೀಗಾಗಿ ದರ್ಶನ್ ಹಾಗೂ ಯಶ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಕೆ.ಆರ್. ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ನಾರಾಯಣ ಗೌಡ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ನಟರ ಅಕ್ರಮಗಳ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ಇದೀಗ ಜೆಡಿಎಸ್ ನ ಮತ್ತೊಬ್ಬ ನಾಯಕರು ತಮ್ಮ ನಾಲಿಗೆ ಹರಿ ಬಿಟ್ಟಿದ್ದಾರೆ.

ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್, ದರ್ಶನ್ ಕುರಿತು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ದರ್ಶನ್ ಜೇಬಲ್ಲಿ ದುಡ್ಡಿಲ್ಲದೆ ದನದ ಮಾಂಸದ ಚಾಕಣ ತಿಂತಿದ್ದ. ಆತ ಯಾರಿಗೆ ಟೀ ತಂದು ಕೊಡ್ತಿದ್ದ ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…