News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

357

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ.

ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ ಜೆಡಿಎಸ್ ನಾಯಕರನ್ನು ಕಾಡುತ್ತಿದೆ.

ಹೀಗಾಗಿ ದರ್ಶನ್ ಹಾಗೂ ಯಶ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಕೆ.ಆರ್. ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ನಾರಾಯಣ ಗೌಡ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ನಟರ ಅಕ್ರಮಗಳ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ಇದೀಗ ಜೆಡಿಎಸ್ ನ ಮತ್ತೊಬ್ಬ ನಾಯಕರು ತಮ್ಮ ನಾಲಿಗೆ ಹರಿ ಬಿಟ್ಟಿದ್ದಾರೆ.

ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್, ದರ್ಶನ್ ಕುರಿತು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ದರ್ಶನ್ ಜೇಬಲ್ಲಿ ದುಡ್ಡಿಲ್ಲದೆ ದನದ ಮಾಂಸದ ಚಾಕಣ ತಿಂತಿದ್ದ. ಆತ ಯಾರಿಗೆ ಟೀ ತಂದು ಕೊಡ್ತಿದ್ದ ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    “ಪ್ರಧಾನ ಮಂತ್ರಿ ಅವಾಸ್ ಯೋಜನೆ”ಅಡಿಯಲ್ಲಿ ಸ್ವಂತ ಮನೆ ಪಡೆಯುವುದು ಹೇಗೆ?

    ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

  • ಸುದ್ದಿ

    ನಿಶ್ಚಿತಾರ್ಥದಲ್ಲಿ ನಿಖಿಲ್​ ಮೊದಲ ಬಾರಿಗೆ ರೇವತಿಯ ಬಗ್ಗೆ ಹೇಳಿದ್ದೇನು?

    ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್​ ಎಂಡ್​ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್​ಬುಕ್ ಪೇಜ್​ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್​ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…

  • ವಿಚಿತ್ರ ಆದರೂ ಸತ್ಯ

    ಸಾಮಾನ್ಯವಾಗಿ ಯಾರಿಗೂ ಗೊತ್ತಿಲ್ಲದ, ಹೆಂಗಸರಿಗೂ ಗಂಡಸರಿಗೂ ಇರೋ ಈ ವ್ಯತ್ಯಾಸಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…

  • ಸುದ್ದಿ

    ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಮಾದರಿಯಾದ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…

  • ತಂತ್ರಜ್ಞಾನ

    ಹೃದಯಾಘಾತ ಆಗಲಿದೆ ಎಂದು 6 ಗಂಟೆ ಮೊದಲೇ ತಿಳಿದುಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ..

    ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.