ಸಿನಿಮಾ

ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

330

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ.

ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ ಜೆಡಿಎಸ್ ನಾಯಕರನ್ನು ಕಾಡುತ್ತಿದೆ.

ಹೀಗಾಗಿ ದರ್ಶನ್ ಹಾಗೂ ಯಶ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಕೆ.ಆರ್. ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ನಾರಾಯಣ ಗೌಡ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ನಟರ ಅಕ್ರಮಗಳ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ಇದೀಗ ಜೆಡಿಎಸ್ ನ ಮತ್ತೊಬ್ಬ ನಾಯಕರು ತಮ್ಮ ನಾಲಿಗೆ ಹರಿ ಬಿಟ್ಟಿದ್ದಾರೆ.

ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್, ದರ್ಶನ್ ಕುರಿತು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ದರ್ಶನ್ ಜೇಬಲ್ಲಿ ದುಡ್ಡಿಲ್ಲದೆ ದನದ ಮಾಂಸದ ಚಾಕಣ ತಿಂತಿದ್ದ. ಆತ ಯಾರಿಗೆ ಟೀ ತಂದು ಕೊಡ್ತಿದ್ದ ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

    ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…

  • ಸುದ್ದಿ

    ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…

  • ಸುದ್ದಿ

    ಸೆಕ್ಯೂರಿಟಿ ಕಪಾಳಕ್ಕೆ ಹೊಡೆದ ಸಲ್ಮಾನ್ ಖಾನ್…..!ಕಾರಣ ಏನು…?

      ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್‍ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್‍ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…

  • ವಿಚಿತ್ರ ಆದರೂ ಸತ್ಯ

    ಈ ಚಿತ್ರಗಳನ್ನು ನೋಡಿದ್ರೆ ಪಕ್ಕಾ ಶಾಕ್ ಆಗ್ತೀರಾ! ಮುಂದೆ ನಮಗೂ ಇತರ ಕಾಲ ಬಂದರೆ?ಮಿಸ್ ಮಾಡ್ದೆ ಇದನ್ನು ನೋಡಿ…

    ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.

  • ಸ್ಪೂರ್ತಿ

    ಮಸೀದಿಯಲ್ಲಿ ತಯಾರದ ಶಿವ ಭಂಡಾರಾದ ಅಡುಗೆ ……!

    ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್‌ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…

  • ಆರೋಗ್ಯ

    ಪ್ರತಿದಿನ ಬೆಳಿಗ್ಗೆ ರಾಗಿ ಗಂಜಿ ಕುಡಿದರೆ ಏನಾಗುತ್ತೆ ಗೊತ್ತಾ! ಈ ಅರೋಗ್ಯ ಮಾಹಿತಿ ನೋಡಿ.

    ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…