ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ.

ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು ರಾಜಾಜಿನಗರದಲ್ಲಿ ಇದೆ ನಂತರ ಮೈಸೂರಿನಲ್ಲಿ ಒಂದು ಫಾರ್ಮ್ ಹೌಸ್ ಇರುವುದು ಎಲ್ಲರಿಗೂ ಗೊತ್ತು ದರ್ಶನ್ ಅವರ ಹತ್ತಿರ ಕನ್ನಡ ಇಂಡಸ್ಟ್ರಿಯಲ್ಲಿ ಯಾವ ಹೀರೋಗಳ ಅತ್ತಿರ ಇಲ್ಲದೆ ಇರುವಂತಹ ದುಬಾರಿ ಬೆಲೆ ಬಾಳುವ ಕ್ಯಾಮರಗಳು ಇದೆ ಏಕೆಂದರೆ ದರ್ಶನ್ ಅವರಿಗೆ ಫೋಟೋಗ್ರಫಿ ಅಂದ್ರೆ ತುಂಬಾನೇ ಇಷ್ಟ ಹಾಗೂ ದರ್ಶನ್ ಅವರು ಮೈಸೂರಿನ ಮೃಗಾಲಯದಲ್ಲಿ ಹಲವಾರು ಪ್ರಾಣಿಗಳನ್ನು ದತ್ತು ಪಡೆದು ಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಅವರ ಫಾರ್ಮ್ ಹೌಸ್ ನಲ್ಲಿ ಹಲವಾರು ಪ್ರಾಣಿಗಳನ್ನು ಸಾಕುತ್ತಿದ್ದಾರೆ ಹಾಗೂ ಎಲ್ಲರಿಗೂ ತಿಳಿದಿರುವಂತೆ ದರ್ಶನ್ ಅವರಿಗೆ ಕಾರುಗಳು ಅಂದರೆ ತುಂಬಾ ಇಷ್ಟ ಲ್ಯಾಂಬೋರ್ಗಿನಿ ಕಾರ್ ಬೆಂಚ್ ಕಾರ್ ಫಾರ್ಚುನರ್ ಕಾರ್ ಹಾಗೂ ರೇಂಜ್ ರೋವರ್ ಹಾಗೂ ಇನ್ನೂ ಹಲವು ಕಾರ್ ಗಳನ್ನು ಹೊಂದಿದ್ದಾರೆ ಅಷ್ಟೇ ಅಲ್ಲದೇ ದರ್ಶನ್ ಅವರ ಒಂದು ಚಿತ್ರಕ್ಕೆ ಬರೋಬ್ಬರಿ 12 ಕೋಟಿ ಸಂಭಾವನೆ ಪಡೆಯುತ್ತಾರೆ.ಒಟ್ಟಾರೆ ಹೇಳುವುದಾದರೆ ದರ್ಶನ್ ಅವರ ಒಟ್ಟು ಆಸ್ತಿ

150 ರಿಂದ 170 ಕೋಟಿ ಇರುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ ದರ್ಶನ್ ಅವರು ಪ್ರತಿವರ್ಷ ಎರಡರಿಂದ ಮೂರು ಕೋಟಿ ರೂಪಾಯಿಗಳ ವರೆಗೆ ಅನಾಥ ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಹಾಗೂ ಬಡಮಕ್ಕಳಿಗೆ ದಾನ ಮಾಡುತ್ತಿದ್ದಾರೆ ಇದಕ್ಕೆ ಇರಬಹುದು ದರ್ಶನ್ ಅವರಿಗೆ ಅಷ್ಟೊಂದು ಅಭಿಮಾನಿ ಬಳಗ ಇರೋದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ರಿಯಾಜ್ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ. ಅಂಬರೀಶ್ ಅವರ ಹಾಗೆ…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
KOLAR NEWS PAPER 25-12-2022