ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ.

ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು ರಾಜಾಜಿನಗರದಲ್ಲಿ ಇದೆ ನಂತರ ಮೈಸೂರಿನಲ್ಲಿ ಒಂದು ಫಾರ್ಮ್ ಹೌಸ್ ಇರುವುದು ಎಲ್ಲರಿಗೂ ಗೊತ್ತು ದರ್ಶನ್ ಅವರ ಹತ್ತಿರ ಕನ್ನಡ ಇಂಡಸ್ಟ್ರಿಯಲ್ಲಿ ಯಾವ ಹೀರೋಗಳ ಅತ್ತಿರ ಇಲ್ಲದೆ ಇರುವಂತಹ ದುಬಾರಿ ಬೆಲೆ ಬಾಳುವ ಕ್ಯಾಮರಗಳು ಇದೆ ಏಕೆಂದರೆ ದರ್ಶನ್ ಅವರಿಗೆ ಫೋಟೋಗ್ರಫಿ ಅಂದ್ರೆ ತುಂಬಾನೇ ಇಷ್ಟ ಹಾಗೂ ದರ್ಶನ್ ಅವರು ಮೈಸೂರಿನ ಮೃಗಾಲಯದಲ್ಲಿ ಹಲವಾರು ಪ್ರಾಣಿಗಳನ್ನು ದತ್ತು ಪಡೆದು ಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಅವರ ಫಾರ್ಮ್ ಹೌಸ್ ನಲ್ಲಿ ಹಲವಾರು ಪ್ರಾಣಿಗಳನ್ನು ಸಾಕುತ್ತಿದ್ದಾರೆ ಹಾಗೂ ಎಲ್ಲರಿಗೂ ತಿಳಿದಿರುವಂತೆ ದರ್ಶನ್ ಅವರಿಗೆ ಕಾರುಗಳು ಅಂದರೆ ತುಂಬಾ ಇಷ್ಟ ಲ್ಯಾಂಬೋರ್ಗಿನಿ ಕಾರ್ ಬೆಂಚ್ ಕಾರ್ ಫಾರ್ಚುನರ್ ಕಾರ್ ಹಾಗೂ ರೇಂಜ್ ರೋವರ್ ಹಾಗೂ ಇನ್ನೂ ಹಲವು ಕಾರ್ ಗಳನ್ನು ಹೊಂದಿದ್ದಾರೆ ಅಷ್ಟೇ ಅಲ್ಲದೇ ದರ್ಶನ್ ಅವರ ಒಂದು ಚಿತ್ರಕ್ಕೆ ಬರೋಬ್ಬರಿ 12 ಕೋಟಿ ಸಂಭಾವನೆ ಪಡೆಯುತ್ತಾರೆ.ಒಟ್ಟಾರೆ ಹೇಳುವುದಾದರೆ ದರ್ಶನ್ ಅವರ ಒಟ್ಟು ಆಸ್ತಿ

150 ರಿಂದ 170 ಕೋಟಿ ಇರುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ ದರ್ಶನ್ ಅವರು ಪ್ರತಿವರ್ಷ ಎರಡರಿಂದ ಮೂರು ಕೋಟಿ ರೂಪಾಯಿಗಳ ವರೆಗೆ ಅನಾಥ ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಹಾಗೂ ಬಡಮಕ್ಕಳಿಗೆ ದಾನ ಮಾಡುತ್ತಿದ್ದಾರೆ ಇದಕ್ಕೆ ಇರಬಹುದು ದರ್ಶನ್ ಅವರಿಗೆ ಅಷ್ಟೊಂದು ಅಭಿಮಾನಿ ಬಳಗ ಇರೋದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…