ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ.

ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು ಒಬ್ಬ ವ್ಯಕ್ತಿಯ ಪರ ಪ್ರಚಾರ ನಡೆಸುವುದು ಸರಿಯಲ್ಲ. ರಾಜಕೀಯಕ್ಕೂ ಅವರಿಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.

ನಾವು ಟಿಕೆಟ್ ಗೆ ಕೊಟ್ಟ ಹಣದಲ್ಲಿ ಅವರು ಜೀವನ ನಡೆಸುತ್ತಿದ್ದಾರೆ. ಗೌರವದಿಂದ ಇರುವುದನ್ನು ಬಿಟ್ಟು, ನಮ್ಮ ಪಕ್ಷದ ಮತ್ತು ನಾಯಕರ ಬಗ್ಗೆ ರಾಜಕಾರಣ ಮಾತನಾಡಿದರೆ ಸುಮ್ಮನಿರುವುದಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿದ್ದು, ನಿಮ್ಮ ಅಕ್ರಮಗಳ ಜಾತಕ ಹೊರ ತರಬೇಕಾಗುತ್ತದೆ. ನಮ್ಮ ಪಕ್ಷದ ಮುಖಂಡರ ಬಗ್ಗೆ ಲಘುವಾಗಿ ಮಾತನಾಡಿದರೆ ಸರಿ ಇರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನೀವು ಮನೆಯಲ್ಲಿ ಇದ್ದರೆ ನಿಮಗೆ ಗೌರವ, ಇಲ್ಲದಿದ್ದರೆ ದೇವೇಗೌಡ ಕುಟುಂಬದ ಬಗ್ಗೆ ಮಾತನಾಡಿದರೆ ನಿಮಗೆ ತಕ್ಕ ಪಾಠ ಕಲಿಸುತ್ತೇವೆ. ಸರ್ಕಾರ ನಮ್ಮದಿದೆ. ಸುಮ್ಮಿನಿದ್ರೆ ಸರಿ. ಇಲ್ಲಾಂದ್ರೆ ನಿಮ್ಮ ಆಸ್ತಿಪಾಸ್ತಿ ಬಗ್ಗೆ ತನಿಖೆ ನಡೆಸ್ತೀವಿ. ಶೂಟಿಂಗ್ ಮಾಡ್ಕೊಂಡು ಗೌರವವಾಗಿ ಇರಿ. ರಾಜಕಾರಣದ ಬಗ್ಗೆ ಮಾತಾಡಲು ನಿಮಗೆ ಹಕ್ಕಿಲ್ಲ. ನೀವು ಭಾರತ ದೇಶವನ್ನೇ ನೋಡಿಲ್ಲ. ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ಹೇಳುವ ಮೂಲಕ ಶಾಸಕರು, ದರ್ಶನ್ ಹಾಗೂ ಯಶ್ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…
ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?