ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ.

ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು ಒಬ್ಬ ವ್ಯಕ್ತಿಯ ಪರ ಪ್ರಚಾರ ನಡೆಸುವುದು ಸರಿಯಲ್ಲ. ರಾಜಕೀಯಕ್ಕೂ ಅವರಿಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.

ನಾವು ಟಿಕೆಟ್ ಗೆ ಕೊಟ್ಟ ಹಣದಲ್ಲಿ ಅವರು ಜೀವನ ನಡೆಸುತ್ತಿದ್ದಾರೆ. ಗೌರವದಿಂದ ಇರುವುದನ್ನು ಬಿಟ್ಟು, ನಮ್ಮ ಪಕ್ಷದ ಮತ್ತು ನಾಯಕರ ಬಗ್ಗೆ ರಾಜಕಾರಣ ಮಾತನಾಡಿದರೆ ಸುಮ್ಮನಿರುವುದಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿದ್ದು, ನಿಮ್ಮ ಅಕ್ರಮಗಳ ಜಾತಕ ಹೊರ ತರಬೇಕಾಗುತ್ತದೆ. ನಮ್ಮ ಪಕ್ಷದ ಮುಖಂಡರ ಬಗ್ಗೆ ಲಘುವಾಗಿ ಮಾತನಾಡಿದರೆ ಸರಿ ಇರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನೀವು ಮನೆಯಲ್ಲಿ ಇದ್ದರೆ ನಿಮಗೆ ಗೌರವ, ಇಲ್ಲದಿದ್ದರೆ ದೇವೇಗೌಡ ಕುಟುಂಬದ ಬಗ್ಗೆ ಮಾತನಾಡಿದರೆ ನಿಮಗೆ ತಕ್ಕ ಪಾಠ ಕಲಿಸುತ್ತೇವೆ. ಸರ್ಕಾರ ನಮ್ಮದಿದೆ. ಸುಮ್ಮಿನಿದ್ರೆ ಸರಿ. ಇಲ್ಲಾಂದ್ರೆ ನಿಮ್ಮ ಆಸ್ತಿಪಾಸ್ತಿ ಬಗ್ಗೆ ತನಿಖೆ ನಡೆಸ್ತೀವಿ. ಶೂಟಿಂಗ್ ಮಾಡ್ಕೊಂಡು ಗೌರವವಾಗಿ ಇರಿ. ರಾಜಕಾರಣದ ಬಗ್ಗೆ ಮಾತಾಡಲು ನಿಮಗೆ ಹಕ್ಕಿಲ್ಲ. ನೀವು ಭಾರತ ದೇಶವನ್ನೇ ನೋಡಿಲ್ಲ. ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ಹೇಳುವ ಮೂಲಕ ಶಾಸಕರು, ದರ್ಶನ್ ಹಾಗೂ ಯಶ್ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…