ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ.
ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ.
ಹೌದು,, ಬಾಂಗ್ಲಾದೇಶದ ಮಂಡಿ ಬುಡಕಟ್ಟು ಎಂಬ ಸಮುದಾಯದಲ್ಲಿ ಈ ಪದ್ಧತಿ ಜಾರಿಯಲ್ಲಿದೆ. ಒರೊಲಾ ಡಾಲ್ಬೋಟ್ ಎಂಬ ಹೆಸರಿನ 30 ವರ್ಷದ ಮಹಿಳೆಯಿಂದ ಈ ಪದ್ಧತಿ ಮುಂದುವರೆದುಕೊಂಡು ಬಂದಿದೆ.
ಒರೊಲಾ ಡಾಲ್ಬೋಟ್ ಮೂರು ವರ್ಷದಲ್ಲಿರುವಾಗ ತಂದೆ ಸಾವನ್ನಪ್ಪಿದ್ದನಂತೆ. ಒರೊಲಾ ಡಾಲ್ಬೋಟ್ ತಾಯಿ ಎರಡನೇ ಮದುವೆಯಾದ್ಲಂತೆ. ಅಲ್ಲಿಂದ ಒರೊಲಾ ಡಾಲ್ಬೋಟ್ ಒಂಟಿಯಾದ್ಲಂತೆ.
ಒರೊಲಾ ಡಾಲ್ಬೋಟ್ ಗೆ 30 ವರ್ಷ ತುಂಬಿದಾಗ ಸತ್ಯ ಗೊತ್ತಾಯ್ತಂತೆ. ತಾಯಿಯ ಎರಡನೇ ಪತಿ ತಾನು ಮೂರು ವರ್ಷದಲ್ಲಿದ್ದಾಗ ತನ್ನನ್ನು ಮದುವೆಯಾಗಿದ್ದಾನೆ ಎಂಬುದು ತಿಳಿಯಿತಂತೆ.
ಅಲ್ಲಿಂದ ತಂದೆಯನ್ನೇ ಪತಿ ಎಂದುಕೊಂಡಳಂತೆ. ಒರೊಲಾ ಡಾಲ್ಬೋಟ್ ನಂತ್ರ ಇಲ್ಲಿ ಜನಿಸುವ ಪ್ರತಿಯೊಬ್ಬ ಹೆಣ್ಣು ಮಗಳೂ ತಂದೆಯನ್ನೇ ಮದುವೆಯಾಗ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…
ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.