ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ.

ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ದಂಪತಿ ಸ್ಥಳೀಯರಿಗೆ ಕಾಣದ ಹಿನ್ನೆಲೆ ಅವರ ಮನೆ ಬಳಿ ನೆರೆಹೊರೆ ಮನೆಯವರು ಹೋಗಿ ನೋಡಿದಾಗ ಮೃತಪಟ್ಟಿರುವ ಬಗ್ಗೆ ತಿಳಿದಿದೆ. ಬಳಿಕ ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಸ್ಥಳಕ್ಕೆ ಬಂದ ಉಳ್ಳಾಲ ಠಾಣಾ ಪೊಲೀಸರು ಮನೆಯೊಳಗೆ ಹೋದಾಗ ದಂಪತಿ ಮೃತದೇಹಗಳು ಅರ್ಧ ಸುಟ್ಟು, ಕೊಳೆತು ಸ್ಥಿತಿಯಲ್ಲಿ ಪತ್ತೆಯಾಗಿದೆ.

ವೃದ್ಧ ದಂಪತಿ ಹೇಗೆ ಸಾವನ್ನಪ್ಪಿರಬಹುದು ಎಂಬ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಇಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಜೊತೆಗೆ ಈ ನಿಗೂಢ ಸಾವಿನ ಸುತ್ತ ಹಲವು ಅನುಮಾನಗಳು ಕೂಡ ಹುಟ್ಟಿಕೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.