ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು.

ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ ತೀರಿಸುವುದಾಗಿ ಲೆಕ್ಕಾಚಾರ ಹಾಕಿದ್ದರು. ಟ್ಯಾಕ್ಸಿ ಅಪಘಾತಕ್ಕೀಡಾಗಿ ಬಹಳ ನಷ್ಟವಾಗಿತ್ತು.

ಇದರಿಂದ ಮನನೊಂದು ದಿನೇಶ್ ಆತ್ಮಹತ್ಯೆಯ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.