ಸುದ್ದಿ

ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

806

ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು.

ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ ತೀರಿಸುವುದಾಗಿ ಲೆಕ್ಕಾಚಾರ ಹಾಕಿದ್ದರು. ಟ್ಯಾಕ್ಸಿ ಅಪಘಾತಕ್ಕೀಡಾಗಿ ಬಹಳ ನಷ್ಟವಾಗಿತ್ತು.

ಇದರಿಂದ ಮನನೊಂದು ದಿನೇಶ್ ಆತ್ಮಹತ್ಯೆಯ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ

    ಚಾರ್ಲಿ ಚಾಪ್ಲಿನ್’ಹಾಸ್ಯ ಲೋಕದ ಈ ಸಾಮ್ರಾಟ ಆರಂಭಿಕ ಸಿನಿಮಾ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್‍ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್‍ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.

  • Cinema

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

    ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….

  • ಸುದ್ದಿ

    ಇವಿಎಂ ಅಭ್ಯರ್ಥಿ ಸ್ಥಾನಗಳಲ್ಲಿ ಸಿಎಂ ಮಗನಿಗೆ ಮೊದಲ ಸ್ಥಾನ!ಆದರೆ ಸುಮಲತಾಗೆ ಯಾವ ಸ್ಥಾನ?ಈ ಸುದ್ದಿ ನೋಡಿ..

    ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್‍ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್‍ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್‍ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್‍ ಹೆಸರಿನ ಮೊದಲು ಮತ್ತು ಕೊನೆಗೆ…

  • ಸುದ್ದಿ

    ಉಪ್ಪನ್ನು ಬಳಸಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನಾಗುತ್ತೆ ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ..!

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….

  • ಸುದ್ದಿ

    ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

    ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…