ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು.

ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ ತೀರಿಸುವುದಾಗಿ ಲೆಕ್ಕಾಚಾರ ಹಾಕಿದ್ದರು. ಟ್ಯಾಕ್ಸಿ ಅಪಘಾತಕ್ಕೀಡಾಗಿ ಬಹಳ ನಷ್ಟವಾಗಿತ್ತು.

ಇದರಿಂದ ಮನನೊಂದು ದಿನೇಶ್ ಆತ್ಮಹತ್ಯೆಯ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…
ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್ಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…