ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು.

ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ ತೀರಿಸುವುದಾಗಿ ಲೆಕ್ಕಾಚಾರ ಹಾಕಿದ್ದರು. ಟ್ಯಾಕ್ಸಿ ಅಪಘಾತಕ್ಕೀಡಾಗಿ ಬಹಳ ನಷ್ಟವಾಗಿತ್ತು.

ಇದರಿಂದ ಮನನೊಂದು ದಿನೇಶ್ ಆತ್ಮಹತ್ಯೆಯ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…
ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ಗೆ ಈ ಪ್ರಕರಣ ಹೋಗಬಹುದು ಕೋರ್ಟ್ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…