ಆಧ್ಯಾತ್ಮ, ಜ್ಯೋತಿಷ್ಯ

ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಇಟ್ಟುಕೊಳ್ಳಬೇಕಾ?ಬಿಸಾಡಬೇಕಾ?

808

ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ.

ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..?

ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಎಂಬ ನಂಬಿಕೆ ನಮ್ಮ ಹಿಂದೂ ಧರ್ಮದಲ್ಲಿದೆ. ಹಾಗಂತ ದೇವರ ಪ್ರಸಾದವನ್ನು ಎಸೆಯಲು ಸಾಧ್ಯವಿಲ್ಲ. ಪ್ರಸಾದದ ರೂಪದಲ್ಲಿ ಹೂ ಸಿಕ್ಕಾಗ ಅದನ್ನು ಮನೆಗೆ ತರಬಹುದು.

ಹೀಗೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಹಣ, ಆಭರಣಗಳನ್ನಿಡುವ ಕಪಾಟಿನಲ್ಲಿ ಹೂವನ್ನು ಇಡಬೇಕು. ಒಂದು ವೇಳೆ ಹೂ ಬಾಡಿದ್ದರೆ ಯಾವುದಾದರೂ ಬಟ್ಟೆ ಅಥವಾ ಪೇಪರಿನಲ್ಲಿ ಕಟ್ಟಿ ಹೂವನ್ನು ಇಡಬೇಕು. ಇದರಿಂದ ಧನ, ಸಂಪತ್ತು ಪ್ರಾಪ್ತಿ ಆಗುತ್ತೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ.

ದೇವಸ್ಥಾನಗಳಿಗೆ ಹೋದಾಗ ಪ್ರಸಾದ ರೂಪದಲ್ಲಿ ಸಿಕ್ಕ ಹೂವಿನ ಎಸಳನ್ನು ಮುಡಿದುಕೊಂಡು, ಉಳಿದ ಹೂವನ್ನು ಮೂಸಿ ಮರದ ಕೆಳಗೆ ಅಥವಾ ಪವಿತ್ರ ನದಿ, ಸರೋವರಕ್ಕೆ ಹಾಕಬಹುದು. ಇದು ಕೂಡ ಒಳ್ಳೆಯ ಮಾರ್ಗ. ಅಪ್ಪಿತಪ್ಪಿಯೂ ದೇವರ ಪ್ರಸಾದವನ್ನು ಕೊಳಚೆಗೆ ಹಾಕಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಉಪಯುಕ್ತ ಮಾಹಿತಿ

    ಊಟದ ನಂತರ ಒಂದು ತುಂಡು ಬೆಲ್ಲ ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಲಾಭ ಗೊತ್ತ? ತಿಳಿದರೆ ತಪ್ಪದೆ ಬೆಲ್ಲ ಉಪಯೋಗಿಸುತ್ತೀರಾ..!

    ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…

  • ವಿಸ್ಮಯ ಜಗತ್ತು

    ನ್ಯಾಯಾಲಯದ ಈ ಪ್ರಕರಣಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ! ಮುಂದೆ ಸಿಗೋದು ಇಲ್ಲ!ಇನ್ನೂ ವಾದ ನಡೀತಾ ಇದೆ!ಯಾಕೆ ಗೊತ್ತಾ?ಈ ಲೇಖನಿ ಓದಿ…

    ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.

  • ದೇಗುಲ ದರ್ಶನ

    ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

    ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…

  • ಸುದ್ದಿ

    ಎರಡನೇ ಪತ್ನಿಯಿಂದ ಸಿಎಂ ಕುಮಾರಸ್ವಾಮಿಗೆ ಸಂಕಷ್ಟ..!ಈ ಸುದ್ದಿ ನೋಡಿ…

    ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • ಉದ್ಯೋಗ

    ಯುವ ಪರಿವರ್ತಕರಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಿಮ್ಹಾನ್ಸ್‌ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ  ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…