ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ.

ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..?
ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಎಂಬ ನಂಬಿಕೆ ನಮ್ಮ ಹಿಂದೂ ಧರ್ಮದಲ್ಲಿದೆ. ಹಾಗಂತ ದೇವರ ಪ್ರಸಾದವನ್ನು ಎಸೆಯಲು ಸಾಧ್ಯವಿಲ್ಲ. ಪ್ರಸಾದದ ರೂಪದಲ್ಲಿ ಹೂ ಸಿಕ್ಕಾಗ ಅದನ್ನು ಮನೆಗೆ ತರಬಹುದು.

ಹೀಗೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಹಣ, ಆಭರಣಗಳನ್ನಿಡುವ ಕಪಾಟಿನಲ್ಲಿ ಹೂವನ್ನು ಇಡಬೇಕು. ಒಂದು ವೇಳೆ ಹೂ ಬಾಡಿದ್ದರೆ ಯಾವುದಾದರೂ ಬಟ್ಟೆ ಅಥವಾ ಪೇಪರಿನಲ್ಲಿ ಕಟ್ಟಿ ಹೂವನ್ನು ಇಡಬೇಕು. ಇದರಿಂದ ಧನ, ಸಂಪತ್ತು ಪ್ರಾಪ್ತಿ ಆಗುತ್ತೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ.

ದೇವಸ್ಥಾನಗಳಿಗೆ ಹೋದಾಗ ಪ್ರಸಾದ ರೂಪದಲ್ಲಿ ಸಿಕ್ಕ ಹೂವಿನ ಎಸಳನ್ನು ಮುಡಿದುಕೊಂಡು, ಉಳಿದ ಹೂವನ್ನು ಮೂಸಿ ಮರದ ಕೆಳಗೆ ಅಥವಾ ಪವಿತ್ರ ನದಿ, ಸರೋವರಕ್ಕೆ ಹಾಕಬಹುದು. ಇದು ಕೂಡ ಒಳ್ಳೆಯ ಮಾರ್ಗ. ಅಪ್ಪಿತಪ್ಪಿಯೂ ದೇವರ ಪ್ರಸಾದವನ್ನು ಕೊಳಚೆಗೆ ಹಾಕಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….
ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …