News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

135

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ.

“ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ಗೆದ್ದಿದ್ದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ವೇದಿಕೆ ಮೇಲೆ ರ‍್ಯಾಂಪ್‌ ಮಾಡಲು ನನಗೆ ಆತ್ಮವಿಶ್ವಾಸ ತುಂಬಿದ ಹಾಗೂ ಎಲ್ಲ ಹಂತದಲ್ಲೂ ಸಪೋರ್ಟ್ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ “ಎಲ್ಲಕ್ಕಿಂತ ಮುಖ್ಯವಾಗಿ ನನ್ನ ಜೀವನದ ವಿಶೇಷ ವ್ಯಕ್ತಿಗೆ ಧನ್ಯವಾದಗಳು ಎಂದು ತಮ್ಮ ಗೆಳೆಯ ಆಕರ್ಶ್ ಅವರಿಗೆ ಸಮರ್ಪಿಸಿದ್ದಾರೆ. ನಿಮ್ಮ ಬೆಂಬಲ ಇಲ್ಲದಿದ್ದರೆ ನನ್ನಿಂದ ಈ ಗೆಲವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಸಹಕಾರದಿಂದಲೇ ಈ ಸಾಧನೆ ಮಾಡಿದ್ದೇನೆ” ಧನ್ಯವಾದಗಳು ಮೈ ಸ್ವೀಟ್ ಎಂದು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…

  • ಗ್ಯಾಜೆಟ್

    ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

    ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.

  • ಉಪಯುಕ್ತ ಮಾಹಿತಿ

    ಸಂಜೀವಿನಿಮುದ್ರೆ ಮಾಡುವುದು ಹೇಗೆ? ಈಗೆ ಮಾಡಿದರೆ ಏನಾಗುತ್ತದೆ! ಹಲವು ಜನರಿಗೆ ತಿಳಿದಿಲ್ಲ.

    ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…

  • ರಾಜಕೀಯ

    ಇಲ್ಲಿದೆ ಬಿಜೆಪಿ ಎರಡನೇ ಪಟ್ಟಿ..!ನಿಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಸಿಕ್ಕಿದೆ?ಯಾರಿಗಿಲ್ಲ?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…

  • ಸುದ್ದಿ

    ಎಚ್ಚರಿಕೆ ಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ……!

    ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…