ಸುದ್ದಿ

‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

123

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ.

“ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ಗೆದ್ದಿದ್ದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ವೇದಿಕೆ ಮೇಲೆ ರ‍್ಯಾಂಪ್‌ ಮಾಡಲು ನನಗೆ ಆತ್ಮವಿಶ್ವಾಸ ತುಂಬಿದ ಹಾಗೂ ಎಲ್ಲ ಹಂತದಲ್ಲೂ ಸಪೋರ್ಟ್ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ “ಎಲ್ಲಕ್ಕಿಂತ ಮುಖ್ಯವಾಗಿ ನನ್ನ ಜೀವನದ ವಿಶೇಷ ವ್ಯಕ್ತಿಗೆ ಧನ್ಯವಾದಗಳು ಎಂದು ತಮ್ಮ ಗೆಳೆಯ ಆಕರ್ಶ್ ಅವರಿಗೆ ಸಮರ್ಪಿಸಿದ್ದಾರೆ. ನಿಮ್ಮ ಬೆಂಬಲ ಇಲ್ಲದಿದ್ದರೆ ನನ್ನಿಂದ ಈ ಗೆಲವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಸಹಕಾರದಿಂದಲೇ ಈ ಸಾಧನೆ ಮಾಡಿದ್ದೇನೆ” ಧನ್ಯವಾದಗಳು ಮೈ ಸ್ವೀಟ್ ಎಂದು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಮೀನಿನಲ್ಲಿ ಕೆಲಸವನ್ನ ಮಾಡುತ್ತಿದ್ದ ಕೂಲಿಗೆ ಜಮೀನಿನಲ್ಲಿ ಸಿಕ್ಕಿದ್ದೇನು ಗೊತ್ತಾ.!

    ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…

  • ಸುದ್ದಿ

    ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

    ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.  ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…

  • ಸುದ್ದಿ

    ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

    ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

  • ಸುದ್ದಿ

    ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

    ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…