ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ.

“ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ಗೆದ್ದಿದ್ದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ವೇದಿಕೆ ಮೇಲೆ ರ್ಯಾಂಪ್ ಮಾಡಲು ನನಗೆ ಆತ್ಮವಿಶ್ವಾಸ ತುಂಬಿದ ಹಾಗೂ ಎಲ್ಲ ಹಂತದಲ್ಲೂ ಸಪೋರ್ಟ್ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ “ಎಲ್ಲಕ್ಕಿಂತ ಮುಖ್ಯವಾಗಿ ನನ್ನ ಜೀವನದ ವಿಶೇಷ ವ್ಯಕ್ತಿಗೆ ಧನ್ಯವಾದಗಳು ಎಂದು ತಮ್ಮ ಗೆಳೆಯ ಆಕರ್ಶ್ ಅವರಿಗೆ ಸಮರ್ಪಿಸಿದ್ದಾರೆ. ನಿಮ್ಮ ಬೆಂಬಲ ಇಲ್ಲದಿದ್ದರೆ ನನ್ನಿಂದ ಈ ಗೆಲವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಸಹಕಾರದಿಂದಲೇ ಈ ಸಾಧನೆ ಮಾಡಿದ್ದೇನೆ” ಧನ್ಯವಾದಗಳು ಮೈ ಸ್ವೀಟ್ ಎಂದು ಹೇಳಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…