ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ.

ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ ಚಿಕ್ಕಣ್ಣ ನಾನು ಸೆರೆಹಿಡಿದಿದ್ದ ಆನೆಯ ಫೋಟೋವನ್ನು ಅರಣ್ಯ ಇಲಾಖೆಯ ನೆರವಿಗಾಗಿ 1 ಲಕ್ಷ ರೂಪಾಯಿಗಳನ್ನು ನೀಡಿ ಖರೀದಿ ಮಾಡಿರುವುದು ಶ್ಲಾಘನೀಯ. ಅವರ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ನನ್ನ ಕೃತಘ್ನತೆಗಳು’ ಎಂದು ಬರೆದುಕೊಂಡಿದ್ದಾರೆ.

ಸಿನಿಮಾ ಬ್ಯುಸಿಯ ನಡುವೆಯು ತಮ್ಮ ವಿರಾಮ ವೇಳೆಯನ್ನ ಸದುಪಯೋಗ ಪಡಿಸಿಕೊಳ್ಳುವ ದರ್ಶನ್ ಬಿಡುವಿದ್ದಾಗೆಲ್ಲಾ ಕಾಡಿನಲ್ಲಿ ಕಾಲ ಕಳೆಯುತ್ತಾರೆ. ಅಲ್ಲದೇ ವನ್ಯಜೀವಿ ಹಾಗೂ ಪ್ರಕೃತಿ ಫೋಟೋಗ್ರಾಫಿ ಬಗ್ಗೆ ದರ್ಶನ್ ಹೆಚ್ಚು ಆಸಕ್ತರಾಗಿದ್ದು, ಪ್ರಾಣಿ ಪಕ್ಷಿಗಳ ಅಂದವನ್ನ ಕ್ಯಾಮೆರಾದಲ್ಲಿ ಸೆರೆಹಿಡಿಯುವ ಹವ್ಯಾಸ ಹೊಂದಿದ್ದಾರೆ.

ಈ ಹಿಂದೆ ತಾವು ಸೆರೆ ಹಿಡಿದ್ದ ಪ್ರಕೃತಿಯ ಅದ್ಭುತ ದೃಶ್ಯಗಳ ಫೋಟೋಗಳನ್ನು ಹರಾಜು ಹಾಕಿದ್ದರು. ಮಾರ್ಚ್ 3 ರಂದು ನಡೆದ ಈ ಹರಾಜಿನಲ್ಲಿ 3.75 ಲಕ್ಷ ರೂ. ಸಂಗ್ರಹಣೆಯಾಗಿತ್ತು. ಇದರಲ್ಲಿ ಬಂದ ಹಣವನ್ನು ದರ್ಶನ್ ಅರಣ್ಯ ಸಂರಕ್ಷಣೆಗೆ ಖರ್ಚು ಮಾಡುತ್ತೇನೆ ಎಂದು ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…