ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ.

ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ ಚಿಕ್ಕಣ್ಣ ನಾನು ಸೆರೆಹಿಡಿದಿದ್ದ ಆನೆಯ ಫೋಟೋವನ್ನು ಅರಣ್ಯ ಇಲಾಖೆಯ ನೆರವಿಗಾಗಿ 1 ಲಕ್ಷ ರೂಪಾಯಿಗಳನ್ನು ನೀಡಿ ಖರೀದಿ ಮಾಡಿರುವುದು ಶ್ಲಾಘನೀಯ. ಅವರ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ನನ್ನ ಕೃತಘ್ನತೆಗಳು’ ಎಂದು ಬರೆದುಕೊಂಡಿದ್ದಾರೆ.

ಸಿನಿಮಾ ಬ್ಯುಸಿಯ ನಡುವೆಯು ತಮ್ಮ ವಿರಾಮ ವೇಳೆಯನ್ನ ಸದುಪಯೋಗ ಪಡಿಸಿಕೊಳ್ಳುವ ದರ್ಶನ್ ಬಿಡುವಿದ್ದಾಗೆಲ್ಲಾ ಕಾಡಿನಲ್ಲಿ ಕಾಲ ಕಳೆಯುತ್ತಾರೆ. ಅಲ್ಲದೇ ವನ್ಯಜೀವಿ ಹಾಗೂ ಪ್ರಕೃತಿ ಫೋಟೋಗ್ರಾಫಿ ಬಗ್ಗೆ ದರ್ಶನ್ ಹೆಚ್ಚು ಆಸಕ್ತರಾಗಿದ್ದು, ಪ್ರಾಣಿ ಪಕ್ಷಿಗಳ ಅಂದವನ್ನ ಕ್ಯಾಮೆರಾದಲ್ಲಿ ಸೆರೆಹಿಡಿಯುವ ಹವ್ಯಾಸ ಹೊಂದಿದ್ದಾರೆ.

ಈ ಹಿಂದೆ ತಾವು ಸೆರೆ ಹಿಡಿದ್ದ ಪ್ರಕೃತಿಯ ಅದ್ಭುತ ದೃಶ್ಯಗಳ ಫೋಟೋಗಳನ್ನು ಹರಾಜು ಹಾಕಿದ್ದರು. ಮಾರ್ಚ್ 3 ರಂದು ನಡೆದ ಈ ಹರಾಜಿನಲ್ಲಿ 3.75 ಲಕ್ಷ ರೂ. ಸಂಗ್ರಹಣೆಯಾಗಿತ್ತು. ಇದರಲ್ಲಿ ಬಂದ ಹಣವನ್ನು ದರ್ಶನ್ ಅರಣ್ಯ ಸಂರಕ್ಷಣೆಗೆ ಖರ್ಚು ಮಾಡುತ್ತೇನೆ ಎಂದು ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ…
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.