ಸುದ್ದಿ

ಬಿಗ್ ಬ್ರೇಕಿಂಗ್ ನ್ಯೂಸ್ : ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್…!

120

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು.

ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು ಓಪನ್ ಚಾಲೆಂಜ್ ಹಾಕಿರುವುದು ಯಾರಿಗೆ ಎನ್ನುವುದು ಭಾರಿ ಕುತೂಹಲ ಮೂಡಿಸಿದೆ. ಯಾವತ್ತೂ ದರ್ಶನ್ ಇಷ್ಟು ಓಪನ್ ಆಗಿ ಏನನ್ನೂ ಹೇಳಿಕೊಂಡಿರಲಿಲ್ಲ. ಅವರ ಮನಸಿಗೆ ನೋವಾಗುವ ಘಟನೆ ನಡೆದಿದ್ದು, ಇದಕ್ಕೆ ನೇರವಾಗಿ ಉತ್ತರ ನೀಡಲು ಓಪನ್ ಚಾಲೆಂಜ್ ಹಾಕಿರಬಹುದೆಂದು ಹೇಳಲಾಗಿದೆ.

ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್ ಮಧ್ಯಾಹ್ನ ಫೇಸ್‍ಬುಕ್ ಲೈವ್ ಬರ್ತೀನಿ ಬಂದಾಗ ಎಲ್ಲಾನು ತಿಳಿಸುತ್ತೇನೆ. ನಿಮ್ಮ ದಾಸ ದರ್ಶನ್ ಎಂದು ಬರೆದು ಡಿ ಬಾಸ್ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿದ್ದಾರೆ.

ದರ್ಶನ್ ತಮ್ಮ ಕುರುಕ್ಷೇತ್ರ ಸಿನಿಮಾ ಕುರಿತು ಚಾಲೆಂಜ್ ಹಾಕುತ್ತಾರಾ ಅಥವಾ ಬೇರೆ ವಿಚಾರದ ಬಗ್ಗೆ ಚಾಲೆಂಜ್ ಹಾಕುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.ಸೋಮವಾರ ದರ್ಶನ್, ಕುರುಕ್ಷೇತ್ರ ಎನ್ನುವುದು ಬಹುತಾರಾಗಣದ ಚಿತ್ರ. ಎಲ್ಲರನ್ನು ಸಮಾನಕಾರವಾಗಿ ಕಾಣಬೇಕೆಂಬ ಸದುದ್ದೇಶದಿಂದ ಯಾವ ತಾರೆಯ ಫೋಟೋಗಳನ್ನು ಪಾಸ್ ಗಳ ಮೇಲೆ ಪ್ರಿಂಟ್ ಮಾಡಿಲ್ಲ. ಇಂತಹ ಚಿಕ್ಕ ವಿಷಯಗಳಿಗೆಲ್ಲ ಬೇಸರವನ್ನು ವ್ಯಕ್ತಪಡಿಸುವ ಅವಶ್ಯಕತೆ ಇಲ್ಲ. ಚಿತ್ರದಲ್ಲಿ ಎಲ್ಲರಿಗೂ ತಕ್ಕ ನ್ಯಾಯವನ್ನು ಒದಗಿಸಲಾಗಿದೆ. ಆರಾಮಾಗಿ ಆಡಿಯೋ ಬಿಡುಗಡೆಯಲ್ಲಿ ಪಾಲ್ಗೊಳ್ಳಿ ಎಂದು ಬರೆದು ಟ್ವೀಟ್ ಮಾಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಯೋಧ್ಯೆ ತೀರ್ಪಿಗೆ 27 ವರ್ಷ ಉಪವಾಸ ಮಾಡಿ ಕಾದ ಆಧುನಿಕ ಶಬರಿ.

    ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…

  • ಸುದ್ದಿ

    ಔಟ್ ಡೇಟೆಡ್ ನೂಡಲ್ಸ್ ನಿಂದ ಮನೆ ಕಟ್ಟಿ ಮಲಗಿದ ಭೂಪ..!

    ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…

  • ಸುದ್ದಿ

    ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಹೋಗದೇ ಮನೆಯಲ್ಲಿ ಕೂತಿದ್ದಾರೆ ಮಾಜಿ ಸಿಎಂ!ಕಾರಣ ಏನು ಗೊತ್ತಾ?ಈ ಸುದ್ದಿ ನೋಡಿ

    ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…

  • ಸಿನಿಮಾ

    ಮದುವೆಗೂ ಮುನ್ನವೇ ಗರ್ಭಿಣಿಯಾದ ಕನ್ನಡ ಚಿತ್ರದಲ್ಲಿ ನಟಿಸಿದ್ದ ಸ್ಟಾರ್ ನಟಿ..!

    ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…

  • ಸುದ್ದಿ

    ಗೊಂಬೆ ನಿವೇದಿತಾ ಗೌಡ ಹೊಸ ಕೆಲಸಕ್ಕೆ ಸೇರಿದ್ದೇಕೆ? ಅದು ಯಾವ ಕೆಲಸ ಗೊತ್ತಾ ?

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್‌ ಬಾಸ್‌ ಮನೆಯ ಬೇಬಿ ಡಾಲ್‌ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ‍್ಯಾಪ್‌…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…