ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು ಒಟ್ಟಿಗೆ ನಟಿಸಬೇಕಾಗಿದ್ದ ಸಿನಿಮಾಕ್ಕೆ ಇಂದ್ರಜಿತ್ ಲಂಕೇಶ್ ನಿರ್ದೇಶಕರಾಗಿ ಕೆಲಸ ಮಾಡಬೇಕಿತ್ತು!

ಆಗತಾನೇ ಚಿತ್ರರಂಗದಲ್ಲಿ ಸುದೀಪ್ ಮತ್ತು ದರ್ಶನ್ ಎಂಟ್ರಿ ಕೊಟ್ಟ ಸಮಯ. ಹಿಟ್ ಸಿನಿಮಾಗಳನ್ನು ನೀಡುತ್ತ ಚಿತ್ರರಂಗದಲ್ಲಿ ಭದ್ರವಾಗಿ ನೆಲೆಯೂರುತ್ತಿದ್ದರು. ಇಂದ್ರಜಿತ್ ಲಂಕೇಶ್ ಕೂಡ ಅದೇ ಸಮಯಕ್ಕೆ ನಿರ್ದೇಶರಕಾಗಿ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದರು. ಅವರಿಗೆ ಹಿಂದಿಯ ‘ದೀವಾರ್’ ಸಿನಿಮಾ ಭಾರೀ ಇಷ್ಟವಾಗಿ ಬಿಟ್ಟಿತ್ತು. ಅದನ್ನು ಕನ್ನಡಕ್ಕೆ ರಿಮೇಕ್ ಮಾಡುವ ಸಲುವಾಗಿ ಅದರ ಹಕ್ಕಗಳನ್ನು ಅವರು ಪಡೆದುಕೊಂಡು ಬಂದಿದ್ದರು.

‘ದೀವಾರ್’ನಲ್ಲಿ ಅಮಿತಾಭ್ ಬಚ್ಚನ್ ಮತ್ತು ಶಶಿ ಕಪೂರ್ ಪ್ರಮುಖ ಪಾತ್ರವನ್ನು ಮಾಡಿದ್ದರು. ವಿಜಯ್ ವರ್ಮ-ರವಿ ವರ್ಮ ಎಂಬ ಸಹೋದರರ ಪಾತ್ರಗಳಲ್ಲಿ ಅವರಿಬ್ಬರು ನಟಿಸಿದ್ದರು. ಬಾಕ್ಸ್ ಆಫೀಸ್ನಲ್ಲಿ ಅಬ್ಬರದ ಕಲೆಕ್ಷನ್ ಮಾಡಿದ ‘ದೀವಾರ್’ ತೆಲುಗು, ತಮಿಳು, ಮಲಯಾಳಂ ಭಾಷೆಗಳಿಗೆ ರಿಮೇಕ್ ಆಗಿತ್ತು. ಕನ್ನಡದಲ್ಲಿ ಇಬ್ಬರು ನಿಭಾಯಿಸಿದ್ದ ಪಾತ್ರಗಳನ್ನು ಯಾರು ಮಾಡಲಿದ್ದಾರೆ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ‘ಅಮಿತಾಭ್ ಬಚ್ಚನ್ ಅವರು ನಿಭಾಯಿಸಿದ ಪಾತ್ರವನ್ನು ಮಾಡುವಂತೆ ನಾನು ಸುದೀಪ್ ಅವರ ಬಳಿ ಕೇಳಿಕೊಂಡೆ. ಅವರು ತುಂಬ ಖುಷಿಯಿಂದಲೇ ಒಪ್ಪಿಕೊಂಡಿದ್ದರು’ ಎಂದಿದ್ದಾರೆ ಇಂದ್ರಜಿತ್.

ಶಶಿ ಕಪೂರ್ ಪಾತ್ರಕ್ಕೆ ಯಾರನ್ನು ಆಯ್ಕೆ ಮಾಡುವುದು ಎಂಬ ಚರ್ಚೆ ಶುರುವಾಯಿತು. ‘ಆ ಪಾತ್ರಕ್ಕಾಗಿ ನಾನು ನಟ ದರ್ಶನ್ ಅವರನ್ನು ಅಪ್ರೋಚ್ ಮಾಡಿದೆ. ಅವರು ಸಿನಿಮಾದ ಕಥೆ ಕೇಳಿ, ನಟಿಸಲು ಒಪ್ಪಿಕೊಂಡರು. ಆದರೆ, ಅವರಿಗೂ ಅಮಿತಾಭ್ ಬಚ್ಚನ್ ನಿಭಾಯಿಸಿದ್ದ ಪಾತ್ರವೇ ತುಂಬ ಇಷ್ಟವಾಗಿಬಿಟ್ಟಿತ್ತು. ಇಬ್ಬರು ಬಚ್ಚನ್ ಅವರ ಆ್ಯಂಗ್ರಿಮ್ಯಾನ್ ಪಾತ್ರವನ್ನೇ ಮಾಡುವುದಕ್ಕೆ ಇಷ್ಟಪಟ್ಟರು. ಆ ಸಿನಿಮಾ ಟೇಕ್ ಆಫ್ ಆಗದೇ ಇರುವುದಕ್ಕೆ ಇದೇ ಕಾರಣ. ಈಗಲೂ ಆ ಸಿನಿಮಾ ಹಕ್ಕಗಳು ನನ್ನ ಬಳಿ ಇವೆ’ ಎಂದು ಮಾಹಿತಿ ನೀಡಿದ್ದಾರೆ ಇಂದ್ರಜಿತ್ ಲಂಕೇಶ್. ಒಂದುವೇಳೆ, ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಅಂದೇ ಕನ್ನಡ ಸಿನಿಪ್ರಿಯರು ದರ್ಶನ್ ಮತ್ತು ಸುದೀಪ್ ಅವರನ್ನು ಒಟ್ಟಿಗೆ ತೆರೆಮೇಲೆ ನೋಡಬಹುದಿತ್ತು!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್ನ ಈ ನೂತನ ಸ್ಮಾರ್ಟ್ಫೋನ್ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್ಗೆ ನೀಡಲಾಗಿರುವ ಕ್ಯಾಮೆರಾ. ಹೌದು, ಮಿ ಮಿಕ್ಸ್ 4ನಲ್ಲಿ 108 ಮೆಗಾಪಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…