ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು ಒಟ್ಟಿಗೆ ನಟಿಸಬೇಕಾಗಿದ್ದ ಸಿನಿಮಾಕ್ಕೆ ಇಂದ್ರಜಿತ್ ಲಂಕೇಶ್ ನಿರ್ದೇಶಕರಾಗಿ ಕೆಲಸ ಮಾಡಬೇಕಿತ್ತು!

ಆಗತಾನೇ ಚಿತ್ರರಂಗದಲ್ಲಿ ಸುದೀಪ್ ಮತ್ತು ದರ್ಶನ್ ಎಂಟ್ರಿ ಕೊಟ್ಟ ಸಮಯ. ಹಿಟ್ ಸಿನಿಮಾಗಳನ್ನು ನೀಡುತ್ತ ಚಿತ್ರರಂಗದಲ್ಲಿ ಭದ್ರವಾಗಿ ನೆಲೆಯೂರುತ್ತಿದ್ದರು. ಇಂದ್ರಜಿತ್ ಲಂಕೇಶ್ ಕೂಡ ಅದೇ ಸಮಯಕ್ಕೆ ನಿರ್ದೇಶರಕಾಗಿ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದರು. ಅವರಿಗೆ ಹಿಂದಿಯ ‘ದೀವಾರ್’ ಸಿನಿಮಾ ಭಾರೀ ಇಷ್ಟವಾಗಿ ಬಿಟ್ಟಿತ್ತು. ಅದನ್ನು ಕನ್ನಡಕ್ಕೆ ರಿಮೇಕ್ ಮಾಡುವ ಸಲುವಾಗಿ ಅದರ ಹಕ್ಕಗಳನ್ನು ಅವರು ಪಡೆದುಕೊಂಡು ಬಂದಿದ್ದರು.

‘ದೀವಾರ್’ನಲ್ಲಿ ಅಮಿತಾಭ್ ಬಚ್ಚನ್ ಮತ್ತು ಶಶಿ ಕಪೂರ್ ಪ್ರಮುಖ ಪಾತ್ರವನ್ನು ಮಾಡಿದ್ದರು. ವಿಜಯ್ ವರ್ಮ-ರವಿ ವರ್ಮ ಎಂಬ ಸಹೋದರರ ಪಾತ್ರಗಳಲ್ಲಿ ಅವರಿಬ್ಬರು ನಟಿಸಿದ್ದರು. ಬಾಕ್ಸ್ ಆಫೀಸ್ನಲ್ಲಿ ಅಬ್ಬರದ ಕಲೆಕ್ಷನ್ ಮಾಡಿದ ‘ದೀವಾರ್’ ತೆಲುಗು, ತಮಿಳು, ಮಲಯಾಳಂ ಭಾಷೆಗಳಿಗೆ ರಿಮೇಕ್ ಆಗಿತ್ತು. ಕನ್ನಡದಲ್ಲಿ ಇಬ್ಬರು ನಿಭಾಯಿಸಿದ್ದ ಪಾತ್ರಗಳನ್ನು ಯಾರು ಮಾಡಲಿದ್ದಾರೆ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ‘ಅಮಿತಾಭ್ ಬಚ್ಚನ್ ಅವರು ನಿಭಾಯಿಸಿದ ಪಾತ್ರವನ್ನು ಮಾಡುವಂತೆ ನಾನು ಸುದೀಪ್ ಅವರ ಬಳಿ ಕೇಳಿಕೊಂಡೆ. ಅವರು ತುಂಬ ಖುಷಿಯಿಂದಲೇ ಒಪ್ಪಿಕೊಂಡಿದ್ದರು’ ಎಂದಿದ್ದಾರೆ ಇಂದ್ರಜಿತ್.

ಶಶಿ ಕಪೂರ್ ಪಾತ್ರಕ್ಕೆ ಯಾರನ್ನು ಆಯ್ಕೆ ಮಾಡುವುದು ಎಂಬ ಚರ್ಚೆ ಶುರುವಾಯಿತು. ‘ಆ ಪಾತ್ರಕ್ಕಾಗಿ ನಾನು ನಟ ದರ್ಶನ್ ಅವರನ್ನು ಅಪ್ರೋಚ್ ಮಾಡಿದೆ. ಅವರು ಸಿನಿಮಾದ ಕಥೆ ಕೇಳಿ, ನಟಿಸಲು ಒಪ್ಪಿಕೊಂಡರು. ಆದರೆ, ಅವರಿಗೂ ಅಮಿತಾಭ್ ಬಚ್ಚನ್ ನಿಭಾಯಿಸಿದ್ದ ಪಾತ್ರವೇ ತುಂಬ ಇಷ್ಟವಾಗಿಬಿಟ್ಟಿತ್ತು. ಇಬ್ಬರು ಬಚ್ಚನ್ ಅವರ ಆ್ಯಂಗ್ರಿಮ್ಯಾನ್ ಪಾತ್ರವನ್ನೇ ಮಾಡುವುದಕ್ಕೆ ಇಷ್ಟಪಟ್ಟರು. ಆ ಸಿನಿಮಾ ಟೇಕ್ ಆಫ್ ಆಗದೇ ಇರುವುದಕ್ಕೆ ಇದೇ ಕಾರಣ. ಈಗಲೂ ಆ ಸಿನಿಮಾ ಹಕ್ಕಗಳು ನನ್ನ ಬಳಿ ಇವೆ’ ಎಂದು ಮಾಹಿತಿ ನೀಡಿದ್ದಾರೆ ಇಂದ್ರಜಿತ್ ಲಂಕೇಶ್. ಒಂದುವೇಳೆ, ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಅಂದೇ ಕನ್ನಡ ಸಿನಿಪ್ರಿಯರು ದರ್ಶನ್ ಮತ್ತು ಸುದೀಪ್ ಅವರನ್ನು ಒಟ್ಟಿಗೆ ತೆರೆಮೇಲೆ ನೋಡಬಹುದಿತ್ತು!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು