ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು ಒಟ್ಟಿಗೆ ನಟಿಸಬೇಕಾಗಿದ್ದ ಸಿನಿಮಾಕ್ಕೆ ಇಂದ್ರಜಿತ್ ಲಂಕೇಶ್ ನಿರ್ದೇಶಕರಾಗಿ ಕೆಲಸ ಮಾಡಬೇಕಿತ್ತು!

ಆಗತಾನೇ ಚಿತ್ರರಂಗದಲ್ಲಿ ಸುದೀಪ್ ಮತ್ತು ದರ್ಶನ್ ಎಂಟ್ರಿ ಕೊಟ್ಟ ಸಮಯ. ಹಿಟ್ ಸಿನಿಮಾಗಳನ್ನು ನೀಡುತ್ತ ಚಿತ್ರರಂಗದಲ್ಲಿ ಭದ್ರವಾಗಿ ನೆಲೆಯೂರುತ್ತಿದ್ದರು. ಇಂದ್ರಜಿತ್ ಲಂಕೇಶ್ ಕೂಡ ಅದೇ ಸಮಯಕ್ಕೆ ನಿರ್ದೇಶರಕಾಗಿ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದರು. ಅವರಿಗೆ ಹಿಂದಿಯ ‘ದೀವಾರ್’ ಸಿನಿಮಾ ಭಾರೀ ಇಷ್ಟವಾಗಿ ಬಿಟ್ಟಿತ್ತು. ಅದನ್ನು ಕನ್ನಡಕ್ಕೆ ರಿಮೇಕ್ ಮಾಡುವ ಸಲುವಾಗಿ ಅದರ ಹಕ್ಕಗಳನ್ನು ಅವರು ಪಡೆದುಕೊಂಡು ಬಂದಿದ್ದರು.

‘ದೀವಾರ್’ನಲ್ಲಿ ಅಮಿತಾಭ್ ಬಚ್ಚನ್ ಮತ್ತು ಶಶಿ ಕಪೂರ್ ಪ್ರಮುಖ ಪಾತ್ರವನ್ನು ಮಾಡಿದ್ದರು. ವಿಜಯ್ ವರ್ಮ-ರವಿ ವರ್ಮ ಎಂಬ ಸಹೋದರರ ಪಾತ್ರಗಳಲ್ಲಿ ಅವರಿಬ್ಬರು ನಟಿಸಿದ್ದರು. ಬಾಕ್ಸ್ ಆಫೀಸ್ನಲ್ಲಿ ಅಬ್ಬರದ ಕಲೆಕ್ಷನ್ ಮಾಡಿದ ‘ದೀವಾರ್’ ತೆಲುಗು, ತಮಿಳು, ಮಲಯಾಳಂ ಭಾಷೆಗಳಿಗೆ ರಿಮೇಕ್ ಆಗಿತ್ತು. ಕನ್ನಡದಲ್ಲಿ ಇಬ್ಬರು ನಿಭಾಯಿಸಿದ್ದ ಪಾತ್ರಗಳನ್ನು ಯಾರು ಮಾಡಲಿದ್ದಾರೆ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ‘ಅಮಿತಾಭ್ ಬಚ್ಚನ್ ಅವರು ನಿಭಾಯಿಸಿದ ಪಾತ್ರವನ್ನು ಮಾಡುವಂತೆ ನಾನು ಸುದೀಪ್ ಅವರ ಬಳಿ ಕೇಳಿಕೊಂಡೆ. ಅವರು ತುಂಬ ಖುಷಿಯಿಂದಲೇ ಒಪ್ಪಿಕೊಂಡಿದ್ದರು’ ಎಂದಿದ್ದಾರೆ ಇಂದ್ರಜಿತ್.

ಶಶಿ ಕಪೂರ್ ಪಾತ್ರಕ್ಕೆ ಯಾರನ್ನು ಆಯ್ಕೆ ಮಾಡುವುದು ಎಂಬ ಚರ್ಚೆ ಶುರುವಾಯಿತು. ‘ಆ ಪಾತ್ರಕ್ಕಾಗಿ ನಾನು ನಟ ದರ್ಶನ್ ಅವರನ್ನು ಅಪ್ರೋಚ್ ಮಾಡಿದೆ. ಅವರು ಸಿನಿಮಾದ ಕಥೆ ಕೇಳಿ, ನಟಿಸಲು ಒಪ್ಪಿಕೊಂಡರು. ಆದರೆ, ಅವರಿಗೂ ಅಮಿತಾಭ್ ಬಚ್ಚನ್ ನಿಭಾಯಿಸಿದ್ದ ಪಾತ್ರವೇ ತುಂಬ ಇಷ್ಟವಾಗಿಬಿಟ್ಟಿತ್ತು. ಇಬ್ಬರು ಬಚ್ಚನ್ ಅವರ ಆ್ಯಂಗ್ರಿಮ್ಯಾನ್ ಪಾತ್ರವನ್ನೇ ಮಾಡುವುದಕ್ಕೆ ಇಷ್ಟಪಟ್ಟರು. ಆ ಸಿನಿಮಾ ಟೇಕ್ ಆಫ್ ಆಗದೇ ಇರುವುದಕ್ಕೆ ಇದೇ ಕಾರಣ. ಈಗಲೂ ಆ ಸಿನಿಮಾ ಹಕ್ಕಗಳು ನನ್ನ ಬಳಿ ಇವೆ’ ಎಂದು ಮಾಹಿತಿ ನೀಡಿದ್ದಾರೆ ಇಂದ್ರಜಿತ್ ಲಂಕೇಶ್. ಒಂದುವೇಳೆ, ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಅಂದೇ ಕನ್ನಡ ಸಿನಿಪ್ರಿಯರು ದರ್ಶನ್ ಮತ್ತು ಸುದೀಪ್ ಅವರನ್ನು ಒಟ್ಟಿಗೆ ತೆರೆಮೇಲೆ ನೋಡಬಹುದಿತ್ತು!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…
ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…