ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ.
ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು ಒಟ್ಟಿಗೆ ನಟಿಸಬೇಕಾಗಿದ್ದ ಸಿನಿಮಾಕ್ಕೆ ಇಂದ್ರಜಿತ್ ಲಂಕೇಶ್ ನಿರ್ದೇಶಕರಾಗಿ ಕೆಲಸ ಮಾಡಬೇಕಿತ್ತು!
ಆಗತಾನೇ ಚಿತ್ರರಂಗದಲ್ಲಿ ಸುದೀಪ್ ಮತ್ತು ದರ್ಶನ್ ಎಂಟ್ರಿ ಕೊಟ್ಟ ಸಮಯ. ಹಿಟ್ ಸಿನಿಮಾಗಳನ್ನು ನೀಡುತ್ತ ಚಿತ್ರರಂಗದಲ್ಲಿ ಭದ್ರವಾಗಿ ನೆಲೆಯೂರುತ್ತಿದ್ದರು. ಇಂದ್ರಜಿತ್ ಲಂಕೇಶ್ ಕೂಡ ಅದೇ ಸಮಯಕ್ಕೆ ನಿರ್ದೇಶರಕಾಗಿ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದರು. ಅವರಿಗೆ ಹಿಂದಿಯ ‘ದೀವಾರ್’ ಸಿನಿಮಾ ಭಾರೀ ಇಷ್ಟವಾಗಿ ಬಿಟ್ಟಿತ್ತು. ಅದನ್ನು ಕನ್ನಡಕ್ಕೆ ರಿಮೇಕ್ ಮಾಡುವ ಸಲುವಾಗಿ ಅದರ ಹಕ್ಕಗಳನ್ನು ಅವರು ಪಡೆದುಕೊಂಡು ಬಂದಿದ್ದರು.
‘ದೀವಾರ್’ನಲ್ಲಿ ಅಮಿತಾಭ್ ಬಚ್ಚನ್ ಮತ್ತು ಶಶಿ ಕಪೂರ್ ಪ್ರಮುಖ ಪಾತ್ರವನ್ನು ಮಾಡಿದ್ದರು. ವಿಜಯ್ ವರ್ಮ-ರವಿ ವರ್ಮ ಎಂಬ ಸಹೋದರರ ಪಾತ್ರಗಳಲ್ಲಿ ಅವರಿಬ್ಬರು ನಟಿಸಿದ್ದರು. ಬಾಕ್ಸ್ ಆಫೀಸ್ನಲ್ಲಿ ಅಬ್ಬರದ ಕಲೆಕ್ಷನ್ ಮಾಡಿದ ‘ದೀವಾರ್’ ತೆಲುಗು, ತಮಿಳು, ಮಲಯಾಳಂ ಭಾಷೆಗಳಿಗೆ ರಿಮೇಕ್ ಆಗಿತ್ತು. ಕನ್ನಡದಲ್ಲಿ ಇಬ್ಬರು ನಿಭಾಯಿಸಿದ್ದ ಪಾತ್ರಗಳನ್ನು ಯಾರು ಮಾಡಲಿದ್ದಾರೆ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ‘ಅಮಿತಾಭ್ ಬಚ್ಚನ್ ಅವರು ನಿಭಾಯಿಸಿದ ಪಾತ್ರವನ್ನು ಮಾಡುವಂತೆ ನಾನು ಸುದೀಪ್ ಅವರ ಬಳಿ ಕೇಳಿಕೊಂಡೆ. ಅವರು ತುಂಬ ಖುಷಿಯಿಂದಲೇ ಒಪ್ಪಿಕೊಂಡಿದ್ದರು’ ಎಂದಿದ್ದಾರೆ ಇಂದ್ರಜಿತ್.
ಶಶಿ ಕಪೂರ್ ಪಾತ್ರಕ್ಕೆ ಯಾರನ್ನು ಆಯ್ಕೆ ಮಾಡುವುದು ಎಂಬ ಚರ್ಚೆ ಶುರುವಾಯಿತು. ‘ಆ ಪಾತ್ರಕ್ಕಾಗಿ ನಾನು ನಟ ದರ್ಶನ್ ಅವರನ್ನು ಅಪ್ರೋಚ್ ಮಾಡಿದೆ. ಅವರು ಸಿನಿಮಾದ ಕಥೆ ಕೇಳಿ, ನಟಿಸಲು ಒಪ್ಪಿಕೊಂಡರು. ಆದರೆ, ಅವರಿಗೂ ಅಮಿತಾಭ್ ಬಚ್ಚನ್ ನಿಭಾಯಿಸಿದ್ದ ಪಾತ್ರವೇ ತುಂಬ ಇಷ್ಟವಾಗಿಬಿಟ್ಟಿತ್ತು. ಇಬ್ಬರು ಬಚ್ಚನ್ ಅವರ ಆ್ಯಂಗ್ರಿಮ್ಯಾನ್ ಪಾತ್ರವನ್ನೇ ಮಾಡುವುದಕ್ಕೆ ಇಷ್ಟಪಟ್ಟರು. ಆ ಸಿನಿಮಾ ಟೇಕ್ ಆಫ್ ಆಗದೇ ಇರುವುದಕ್ಕೆ ಇದೇ ಕಾರಣ. ಈಗಲೂ ಆ ಸಿನಿಮಾ ಹಕ್ಕಗಳು ನನ್ನ ಬಳಿ ಇವೆ’ ಎಂದು ಮಾಹಿತಿ ನೀಡಿದ್ದಾರೆ ಇಂದ್ರಜಿತ್ ಲಂಕೇಶ್. ಒಂದುವೇಳೆ, ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಅಂದೇ ಕನ್ನಡ ಸಿನಿಪ್ರಿಯರು ದರ್ಶನ್ ಮತ್ತು ಸುದೀಪ್ ಅವರನ್ನು ಒಟ್ಟಿಗೆ ತೆರೆಮೇಲೆ ನೋಡಬಹುದಿತ್ತು!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…