ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ.

ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ.

ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ.

ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ ಎಂದು ವೈದ್ಯ ವಾದ ಮಾಡಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಮೊದಲೇ ಕ್ಯಾಮರಾ ಇದ್ದ ಸಂಗತಿ ತಿಳಿದಿತ್ತು ಎಂದು ವೈದ್ಯನ ಸಿಬ್ಬಂದಿ ಹೇಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…
ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…