ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ.

ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ.

ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ.

ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ ಎಂದು ವೈದ್ಯ ವಾದ ಮಾಡಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಮೊದಲೇ ಕ್ಯಾಮರಾ ಇದ್ದ ಸಂಗತಿ ತಿಳಿದಿತ್ತು ಎಂದು ವೈದ್ಯನ ಸಿಬ್ಬಂದಿ ಹೇಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ.. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ. ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು…
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.
ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…